More

    ಡಿಸೆಂಬರ್‌ನಲ್ಲಿ ನೇಮಕಾತಿ ರ‍್ಯಾಲಿ ಆಯೋಜನೆ

    ಯಾದಗಿರಿ : ಬೆಳಗಾವಿಯ ಸೇನಾ ನೇಮಕಾತಿ ಕಚೇರಿಯಿಂದ ಡಿಸೆಂಬರ್‌ನಲ್ಲಿ ನಗರದಲ್ಲಿ ನೇಮಕಾತಿ ರ‍್ಯಾಲಿ ಆಯೋಜಿಸಲಾಗಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸಂಬAಧಿತ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಸುಶೀಲಾ ಬಿ. ಸೂಚನೆ ನೀಡಿದರು.

    ಡಿಸಿ ಕಚೇರಿ ಸಭಾಂಗಣದಲ್ಲಿ ಬುಧವಾರ ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಡಿ.೪ರಿಂದ ೧೫ರವರೆಗೆ ಭೂಸೇನಾ ನೇಮಕಾತಿ ರ‍್ಯಾಲಿ ನಡೆಸಲು ಉz್ದೆÃಶಿಸಿದ್ದು, ಜಿಲ್ಲಾ ಕ್ರೀಡಾಂಗಣದಲ್ಲಿ ಅಗತ್ಯ ಮೂಲಸೌಲಭ್ಯ ಕಲ್ಪಿಸಬೇಕು. ರಾಜ್ಯದ ಎಲ್ಲ ಜಿಲ್ಲೆಗಳಿಂದ ಸಾವಿರಾರು ಅಭ್ಯರ್ಥಿಗಳು ಆಗಮಿಸಲಿದ್ದು, ತೊಂದರೆಯಾಗದAತೆ ನೋಡಿಕೊಳ್ಳಬೇಕು ಎಂದು ನಿರ್ದೇಶನ ನೀಡಿದರು.

    ನೇಮಕಾತಿ ವಿಭಾಗದ ನಿರ್ದೇಶಕ ಕರ್ನಲï ನಿಶಾಂತ್ ಶೆಟ್ಟಿ ಮಾತನಾಡಿ, ಜಿಲ್ಲಾ ಕ್ರೀಡಾಂಗಣದಲ್ಲಿ ರ‍್ಯಾಲಿ ಆಯೋಜಿಸಲಾಗುತ್ತಿದೆ. ಬೆಳಗಾವಿ, ಕಲಬುರಗಿ, ರಾಯಚೂರು, ಕೊಪ್ಪಳ, ಬೀದರ್ ಹಾಗೂ ಯಾದಗಿರಿ ಹೀಗೆ ೬ ಜಿ¯್ಲÉಗಳ ೯,೫೨೧ ಅಭ್ಯರ್ಥಿಗಳು ಭಾಗವಹಿಸಲಿದ್ದಾರೆ. ಅಗತ್ಯ ಮೂಲಸೌಕರ್ಯ, ಸಲಕರಣೆ ವ್ಯವಸ್ಥೆ ಜತೆಗೆ ಸಿಬ್ಬಂದಿ ನಿಯೋಜಿಸುವಂತೆ ಜಿಲ್ಲಾಡಳಿತಕ್ಕೆ ಕೋರಿದರು.

    ಜಿ¯್ಲÁ ಕ್ರೀಡಾಂಗಣ, ಹಿಂದಿನ ಆವರಣದಲ್ಲಿರುವ ವಿವಿಧ ಕಟ್ಟಡಗಳ ಬಳಕೆ, ವಿದ್ಯುತ್, ಸ್ವಚ್ಛತೆ, ಇಂಟರ್‌ನೆಟ್ ಸೌಲಭ್ಯ, ವೈದ್ಯಕೀಯ ಸಿಬ್ಬಂದಿ, ಅಭ್ಯರ್ಥಿಗಳ ದೈಹಿಕ ಮತ್ತು ವೈದ್ಯಕೀಯ ತಪಾಸಣೆಗೆ ಸ್ಥಳಾವಕಾಶ ಇತರ ಅವಶ್ಯಕತೆಗಳ ಬಗ್ಗೆ ವಿವರಿಸಿದರು.
    ಅಪರ ಜಿ¯್ಲÁಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್, ನೇಮಕಾತಿ ಮೆಡಿಕಲï ಆಫಿಸರ್ ಮೇಜರ್ ಎ.ವಿಶ್ವನಾಥ, ಮೇಜರ್ ದಿನೇಶರಾಮ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts