ದಾವಣಗೆರೆ: ರಕ್ತದಾನ ಉಳಿದೆಲ್ಲ ದಾನಗಳಲ್ಲಿ ಶ್ರೇಷ್ಠವಾದುದು. ಅಪಘಾತ ಮತ್ತು ತುರ್ತು ಸಂದರ್ಭದಲ್ಲಿ ಕೆಲವರಿಗೆ ರಕ್ತದ ಅಗತ್ಯತೆ ಇರಲಿದೆ. ಹೀಗಾಗಿ ರಕ್ತದಾನ ಮಾಡಿ ಜೀವಗಳನ್ನು ಉಳಿಸಬೇಕು ಎಂದು ಬಾಪೂಜಿ ವಿದ್ಯಾಸಂಸ್ಥೆಯ ನಿರ್ದೇಶಕಿ ಡಾ. ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.
ದಾವಣಗೆರೆ: ರಕ್ತದಾನ ಉಳಿದೆಲ್ಲ ದಾನಗಳಲ್ಲಿ ಶ್ರೇಷ್ಠವಾದುದು. ಅಪಘಾತ ಮತ್ತು ತುರ್ತು ಸಂದರ್ಭದಲ್ಲಿ ಕೆಲವರಿಗೆ ರಕ್ತದ ಅಗತ್ಯತೆ ಇರಲಿದೆ. ಹೀಗಾಗಿ ರಕ್ತದಾನ ಮಾಡಿ ಜೀವಗಳನ್ನು ಉಳಿಸಬೇಕು ಎಂದು ಬಾಪೂಜಿ ವಿದ್ಯಾಸಂಸ್ಥೆಯ ನಿರ್ದೇಶಕಿ ಡಾ. ಪ್ರಭಾ ಮಲ್ಲಿಕಾರ್ಜುನ್ ಹೇಳಿದರು.
VRL MEDIA PRIVATE LIMITED
1ST FLOOR, GIRIRAJ ANNEXE, CTS NO: 167/2B, CIRCUIT HOUSE ROAD, HUBBALLI DHARWAD , KARNATAKA 580029
email: [email protected]
© Vijayavani