ದೇವರ ದರ್ಶನ ಪಡೆದು ಪುನೀತರಾದ ಭಕ್ತರು
ರಾಣೆಬೆನ್ನೂರ: ಕರೊನಾ ಸೋಂಕು ತಡೆಗಟ್ಟುವ ದೃಷ್ಟಿಯಿಂದ ದೇವಸ್ಥಾನ, ಮಠ-ಮಂದಿರಗಳ ಮೇಲೆ ಹೇರಲಾಗಿದ್ದ ಬಂದ್ಗೆ ಸರ್ಕಾರ ಸಡಿಲಿಕೆ ನೀಡಿದ ಹಿನ್ನೆಲೆಯಲ್ಲಿ ಸೋಮವಾರ ನಗರ ಸೇರಿ ತಾಲೂಕಿನಲ್ಲಿ ಸಣ್ಣಪುಟ್ಟ ದೇವಸ್ಥಾನಗಳಲ್ಲಿ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಆದರೆ ಪ್ರಮುಖ ದೇವಸ್ಥಾನವಾದ ತಾಲೂಕಿನ ಶ್ರೀಕ್ಷೇತ್ರ ದೇವರಗುಡ್ಡ ಶ್ರೀ ಮಾಲತೇಶ ಸ್ವಾಮಿ ದೇವಸ್ಥಾನದಲ್ಲಿ ಭಕ್ತರ ದರ್ಶನಕ್ಕೆ ಜೂ. 30ರವರೆಗೆ ನಿಷೇಧ ಹೇರಲಾಗಿದ್ದು, ದೇವಸ್ಥಾನಕ್ಕೆ ಬೀಗ ಹಾಕಲಾಗಿದೆ. ಗ್ರಾಪಂ, ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಈ ತೀರ್ಮಾನ ತೆಗೆದುಕೊಂಡ ಕುರಿತು ದೇವಸ್ಥಾನದಿಂದ ಪ್ರಕಟಣೆ … Continue reading ದೇವರ ದರ್ಶನ ಪಡೆದು ಪುನೀತರಾದ ಭಕ್ತರು
Copy and paste this URL into your WordPress site to embed
Copy and paste this code into your site to embed