More

    ದೇಶದ ಪ್ರಗತಿಗಾಗಿ ಮತ ಚಲಾಯಿಸಿ

    ಬಳ್ಳಾರಿ : ದೇಶದ ಪ್ರಗತಿಗಾಗಿ ಮತದಾನ ಮಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ತಾಪಂ ಇಒ ಮಡಗಿನ ಬಸಪ್ಪ ಹೇಳಿದರು.
    ತಾಲೂಕಿನ ಅಸುಂಡಿ ಗ್ರಾಮದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕಾಮಗಾರಿ ಸ್ಥಳದಲ್ಲಿ ಮಂಗಳವಾರ ನಡೆದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಮೇ 07 ರಂದು ತಪ್ಪದೇ ಮತದಾನ ಮಾಡಬೇಕು. ದೇಶದ ಉನ್ನತಿಗಾಗಿ ಎಲ್ಲರೂ ಮತದಾನ ಮಾಡಬೇಕು ಎಂದು ಕರೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts