More

    ನಿರಂತರ ಮಳೆಗೆ ಜಲಾವೃತವಾದ ಬೆಳೆ

    ಉಪ್ಪಿನಬೆಟಗೇರಿ: ಗ್ರಾಮ ಸೇರಿ ಸುತ್ತಲಿನ ಗ್ರಾಮಗಳಲ್ಲಿ ಕಳೆದ 2 ದಿನಗಳಿಂದ ಸುರಿಯುತ್ತಿರುವ ಮಳೆಗೆ ಹೆಸರು, ಹತ್ತಿ, ಶೇಂಗಾ ಹಾಗೂ ಇತರ ಬೆಳೆಗಳು ನೀರಿನಲ್ಲಿ ನಿಂತಿವೆ. ನಿರಂತರವಾಗಿ ಸುರಿಯುತ್ತಿರುವ ಮಳೆಗೆ ಪ್ರಮುಖ ರಸ್ತೆಗಳ ಸೇತುವೆಗಳು ಜಲಾವೃತವಾಗಿ ವಾಹನ ಸಂಚಾರಕ್ಕೆ ತೊಂದರೆಯಾಗಿದೆ. 2019ರ ಆಗಸ್ಟ್​ನಲ್ಲಿ ಸುರಿದ ಮಳೆಗೆ ಪ್ರವಾಹ ಉಂಟಾಗಿ ಸಾಕಷ್ಟು ಮನೆಗಳು ಬಿದ್ದಿದ್ದವು. ಈಗ ಸುರಿಯುತ್ತಿರುವ ಮಳೆಯು ಕೂಡ ಅದೇ ತೆರನಾಗಿ ಕಂಡುಬರುತ್ತಿದ್ದು, ಮತ್ತೆ ಪ್ರವಾಹ ಮರುಕಳಿಸುವ ಸಾಧ್ಯತೆ ದಟ್ಟವಾಗಿದೆ ಎಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts