More

    ನೂಕಾಟದಲ್ಲಿ ಕುಸಿದು ಬಿದ್ದ ರೈತ

    ಹೆಸ್ಕಾಂ ಕಚೇರಿಗೆ ಬೀಗ ಹಾಕಲು ಮುಂದಾದಾಗ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ನೂಕಾಟ ನಡೆಯಿತು. ಈ ವೇಳೆ ಯುವ ರೈತ ತಾವರೇಶ ರಾಠೋಡ ಎಂಬುವರು ಅಸ್ವಸ್ಥಗೊಂಡು ಕುಸಿದುಬಿದ್ದರು. ಇದರಿಂದ ಮತ್ತಷ್ಟು ಆಕ್ರೋಶಗೊಂಡ ರೈತರು ಪೊಲೀಸರ ವಿರುದ್ಧ ದಿಕ್ಕಾರ ಕೂಗಿದರು. ಆಂಬುಲೆನ್ಸ್ ನಲ್ಲಿ ರೈತನನ್ನು ಸ್ಥಳೀಯ ಆಸ್ಪತ್ರೆಗೆ ಪೊಲೀಸರು ಕರೆದೊಯ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts