ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಸುಳಿವು ನೀಡಿದ ನಿರ್ಮಲಾ

ಬೆಂಗಳೂರು: ಜಾಗತಿಕವಾಗಿ ಕಚ್ಚಾತೈಲ ಬೆಲೆ ಏರುಗತಿಯಲ್ಲಿ ಇರುವ ಕಾರಣ ಪರಿಸ್ಥಿತಿ ಆಧರಿಸಿ ತೈಲ ಕಂಪನಿಗಳು ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತವೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳುವ ಮೂಲಕ ಪರೋಕ್ಷವಾಗಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಸುಳಿವು ನೀಡಿದರು. ಖಾಸಗಿ ಹೋಟೆಲ್​ನಲ್ಲಿ ಮಂಗಳವಾರ ಆಯೋಜಿಸಿದ್ದ ‘ಆತ್ಮನಿರ್ಭರ ಭಾರತ ಅರ್ಥ ವ್ಯವಸ್ಥೆ’ ಕುರಿತು ಸಂವಾದದಲ್ಲಿ ನಿರ್ಮಲಾ ಮಾತನಾಡಿದರು. ಯೂಕ್ರೇನ್ ಬಿಕ್ಕಟ್ಟು ಜಾಗತಿಕವಾಗಿ ಅನೇಕ ಪರಿಣಾಮ ಬೀರಿದ್ದು, ಈ ಪೈಕಿ ಕಚ್ಚಾತೈಲ ಬೆಲೆ ಹೆಚ್ಚಳವೂ ಸೇರಿದೆ. ತೈಲ ಕಂಪನಿಗಳು … Continue reading ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಸುಳಿವು ನೀಡಿದ ನಿರ್ಮಲಾ