ಕೇಶವಮೂರ್ತಿ ವಿ.ಬಿ. ಹುಬ್ಬಳ್ಳಿ ಮೊದ ಮೊದಲು ಅಮಾಯಕರನ್ನು ಯಾಮಾರಿಸಿ ಲಕ್ಷಾಂತರ ರೂಪಾಯಿ ವಂಚಿಸುತ್ತಿದ್ದ ಸೈಬರ್ ಖದೀಮರು ಇದೀಗ ಪೊಲೀಸರನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ. ಪೊಲೀಸ್ ಅಧಿಕಾರಿಗಳ ಹೆಸರಲ್ಲಿ ನಕಲಿ ಫೇಸ್ಬುಕ್ ಖಾತೆ ಸೃಷ್ಟಿಸಿ ವಂಚಿಸುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ. ಹೆಸ್ಕಾಂ ಜಾಗೃತ ದಳದ ಇನ್ಸ್ಪೆಕ್ಟರ್ ಮುರುಗೇಶ ಚನ್ನಣ್ಣವರ ಹೆಸರಲ್ಲಿ ಇತ್ತೀಚೆಗೆ ನಕಲಿ ಫೇಸ್ಬುಕ್ ಖಾತೆ ಸೃಷ್ಟಿಸಿದ್ದ ಸೈಬರ್ ಕಳ್ಳರು ನಂತರ ವಿದ್ಯಾನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಆನಂದ ಒನಕುದ್ರೆ, ಧಾರವಾಡ ಪೊಲೀಸ್ ತರಬೇತಿ ಶಾಲೆ ಇನ್ಸ್ಪೆಕ್ಟರ್ ಗಿರೀಶ ಬೋಜಣ್ಣವರ ಹೆಸರಲ್ಲೂ … Continue reading ಪೊಲೀಸರ ಫೇಸ್ಬುಕ್ ಖಾತೆಗೇ ಕನ್ನ
Copy and paste this URL into your WordPress site to embed
Copy and paste this code into your site to embed