More

    ಪ್ಲಂಬರ್ ಕೆಲಸಗಾರ ನೇಣಿಗೆ ಶರಣು

    ಧಾರವಾಡ: ಪ್ಲಂಬರ್ ಕೆಲಸ ಮಾಡುತ್ತಿದ್ದಾತ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಮರಾಠಾ ಕಾಲನಿಯಲ್ಲಿ ಬುಧವಾರ ಬೆಳಗ್ಗೆ ನಡೆದಿದೆ. ಅಶೋಕ ಗಣಪತಿ ಉಂದರೆ (45) ಆತ್ಮಹತ್ಯೆ ಮಾಡಿಕೊಂಡವ. ಈತ ಮದ್ಯದ ಅಮಲಿನಲ್ಲಿ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಉಪನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts