More

    ಬಿಆರ್​ಟಿಎಸ್ ಕಾಮಗಾರಿ ಪರಿಶೀಲಿಸಿದ ಶಾಸಕ ಅರವಿಂದ ಬೆಲ್ಲದ

    ಧಾರವಾಡ: ಮಳೆಯಾದಾಗ ನಗರದ ವಿವಿಧೆಡೆ ಬಿಆರ್​ಟಿಎಸ್ ಕಾರಿಡಾರ್​ನಲ್ಲಿ ಚರಂಡಿ ನೀರು ಜಮೆಯಾಗುವ ಪ್ರದೇಶಗಳಿಗೆ ಶಾಸಕ ಅರವಿಂದ ಬೆಲ್ಲದ ಅವರು ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು. ಟೋಲ್ ನಾಕಾ, ಮಾಡರ್ನ್ ಹಾಲ್ ಎದುರು, ಬಾಗಲಕೋಟೆ ಪೆಟ್ರೋಲ್ ಬಂಕ್ ಬಳಿ ನೀರು ನಿಂತು ವಾಹನ ಸವಾರರಿಗೆ ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಟೋಲ್ ನಾಕಾ ಬಳಿ ಅಡಿಗಾಲುವೆ ನಿರ್ವಿುಸಲಾಗುತ್ತಿದೆ. ಕಾಮಗಾರಿಯನ್ನು ವೀಕ್ಷಿಸಿದ ಶಾಸಕ, ಶೀಘ್ರ ಮುಗಿಸುವಂತೆ ಸೂಚಿಸಿದರು. ಬಿಆರ್​ಟಿಎಸ್ ಎಂಡಿ ರಾಜೇಂದ್ರ ಚೋಳನ್ ಹಾಗೂ ಸಿಬ್ಬಂದಿ ಮತ್ತು ಪಾಲಿಕೆ ಸಿಬ್ಬಂದಿ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts