More

    ಮಕ್ಕಳಿಂದ ಶಾರದಾ ಪೂಜೆ

    ಚಿತ್ರದುರ್ಗ: ನಗರದ ದೇವರಾಜ್ ಅರಸು ಶಿಕ್ಷಣ ಸಂಸ್ಥೆಯಲ್ಲಿ ವಸಂತ ಪಂಚಮಿ ಅಂಗವಾಗಿ ಬುಧವಾರ ಶಾರದಾ ದೇವಿ ಪೂಜೆ ಹಾಗೂ ಸಾವಿರಾರು ವಿದ್ಯಾರ್ಥಿಗಳಿಂದ ಪೋಷಕರಿಗೆ ಪಾದಪೂಜೆ ನಡೆಯಿತು. ಸಂಸ್ಥೆಯ ಸಿಇಒ ಎಂ.ಸಿ.ರಘುಚಂದನ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts