More

    ಮಕ್ಕಳಿಗೆ ವೇಷಭೂಷಣ ಸ್ಪರ್ಧೆ

    ನಾಪೋಕ್ಲು: ಶ್ರೀರಾಮ ಟ್ರಸ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸೋಮವಾರ ಮಕ್ಕಳ ದಿನಾಚರಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶಾಲೆ ಅಧ್ಯಕ್ಷ ಡಾ.ಬೊಪ್ಪಂಡ ಜಾಲಿ ಬೋಪಯ್ಯ, ಉಪಾಧ್ಯಕ್ಷ ಕಲಿಯಂಡ ಹ್ಯಾರಿ ಮಂದಣ್ಣ, ನಿವೃತ್ತ ಪ್ರೊ.ಕಲ್ಯಾಟಂಡ ಪೂಣಚ್ಚ, ಬೊಪ್ಪಂಡ ಕುಶಾಲಪ್ಪ , ಬೊಳ್ಳಚೆಟ್ಟೀರ ಸುರೇಶ್, ಅಪ್ಪಾರಂಡ ಅಪ್ಪಯ್ಯ, ಅಪ್ಪ ಚೆಟ್ಟೊಳಂಡ ನವೀನ್ ಅಪ್ಪಯ್ಯ, ಶಾಲಾ ಪ್ರಾಂಶುಪಾಲರಾದ ಕಲ್ಯಾಟಂಡ ಶಾರದಾ ಅಪ್ಪಣ್ಣ, ಶಿಕ್ಷಕಿ ಮುಂಡಂಡ ಕವಿತಾ ಅಯ್ಯಣ್ಣ, ಪಾಡಿಯಮಂಡ ಚಂದ್ರಕಲಾ ಮಹೇಶ್, ವಿದ್ಯಾರ್ಥಿ ನಾಯಕ ಪರಮ್ ಪೂವನ್ನ, ಹಾಜರಿದ್ದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts