ಚಿತ್ರದುರ್ಗ:ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದಲ್ಲಿ ಮೇ5ರಂದು ಬೆಳಗ್ಗೆ 10.30ಕ್ಕೆ 34ನೇ ವರ್ಷದ 5ನೇ ತಿಂಗಳ ಸಾ ಮೂಹಿಕ ಕಲ್ಯಾಣ ಮಹೋತ್ಸವ ನಡೆಯಲಿದೆ. ಮಠದ ಆಡಳಿತ ಮಂಡಳಿ ಅಧ್ಯಕ್ಷ ಶಿವಯೋಗಿ ಸಿ.ಕಳಸದ,ಸದಸ್ಯರಾದ ಡಾ.ಪಿ.ಎಸ್. ಶಂಕರ್,ಎಸ್.ಎನ್.ಚಂದ್ರಶೇಖರ್ ಮತ್ತು ಡಾ.ಬಸವಕುಮಾರ ಸ್ವಾಮೀಜಿ ಅವರು ಭಾಗವಹಿಸುವರು.