More

    ವಿಜಯೇಂದ್ರರಿಗೆ ಶುಭಕೋರಿದ ಮಾಜಿ ಸಂಸದ

    ಚಿತ್ರದುರ್ಗ: ಬಿಜೆಪಿ ನೂತನ ರಾಜ್ಯಾಧ್ಯಕ್ಷ, ಶಾಸಕ ಬಿ.ವೈ.ವಿಜಯೇಂದ್ರ ಅವರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಶನಿವಾರ ಮಾಜಿ ಸಂಸದ ಜನಾ ರ್ದನಸ್ವಾಮಿ ಅವರು ಭೇಟಿ ಮಾಡಿ ಶುಭ ಕೋರಿದರು. ರಂಗಣ್ಣ, ತಿಪ್ಪೇಸ್ವಾಮಿ, ಸೂರ‌್ಯನಾರಾಯಣ, ಶ್ರೀನಿವಾಸ್, ಮಂಜುನಾಥ್ ಮತ್ತಿತರ ಪಕ್ಷದ ಮುಖಂಡರು ಇದ್ದರು.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts