ಶಿಗ್ಗಾಂವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ರಾತ್ರಿ ಸ್ವಕ್ಷೇತ್ರ ಶಿಗ್ಗಾಂವಿ ಪಟ್ಟಣದಲ್ಲಿ ರೋಡ್ ಶೋ ನಡೆಸಿ, ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.
ರೋಡ್ ಶೋನಲ್ಲಿ ಸ್ಥಳೀಯ ಮುಖಂಡರು ಸೇರಿದಂತೆ ನೂರಾರು ಕಾರ್ಯಕರ್ತರು, ಜನರು ಪಾಲ್ಗೊಂಡಿದ್ದರು. ರೋಡ್ ಶೋ ಮೂಲಕ ಸಿಎಂ ಕೊನೆಯ ಹಂತದ ಮತಭೇಟೆಯಾಡಿದರು.