More

    ಸಂಗೀತ ಕಾರ್ಯಕ್ರಮ

    ಮೈಸೂರು: ಶ್ರೀ ತ್ಯಾಗರಾಜ ಸಂಗೀತ ಸಭಾ ಚಾರಿಟಬಲ್ ಟ್ರಸ್ಟ್ ವತಿಯಿಂದ ಏ.26 ರಂದು ಸಂಜೆ 6 ಗಂಟೆಗೆ ಜಯನಗರದ ರಾಮಮಂದಿರದಲ್ಲಿ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ.

    ವಿ.ಕೃತ್ತಿಕಾ ಶ್ರೀನಿವಾಸನ್ ಗಾಯನ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ವಿ.ಅಮೋಘ ನಡದೂರ್ (ಪಿಟೀಲು), ವಿ.ದೀಪಿಕಾ ಶ್ರೀನಿವಾಸನ್ (ಮೃದಂಗ) ಹಾಗೂ ವಿ.ಟಿ.ಎನ್.ಅಜಯ್ (ಘಟಂ) ಸಾಥ್ ನೀಡಲಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts