More

    ಸಿಎಂ ಹಾಗೂ ಬಿವೈವಿ ಹೆಲಿಕಾಪ್ಟರ್‌ಗಳ ಪರಿಶೀಲನೆ

    ಚಿತ್ರದುರ್ಗ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ನಗರಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಹೆಲಿಕಾಪ್ಟರ್‌ಗಳನ್ನು ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಸಹಾಯಕ ಚುನಾವಣಾಧಿಕಾರಿ ಎಂ.ಕಾರ್ತಿಕ್ ಅವರು ಪರಿಶೀಲನೆ ನಡೆಸಿದರು.
    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು,ಸಚಿವ ಸತೀಶ್‌ಜಾರಕಿಹೊಳಿ ಅವರೊಂದಿಗೆ ಮಧ್ಯಾಹ್ನ 12.45ರ ಹೊತ್ತಿಗೆ ಎಂ.ಕೆ.ಹಟ್ಟಿ ಎಸ್‌ಜೆಎಂ ಆಂಗ್ಲ ಮಾಧ್ಯಮ ಶಾಲಾ ಅವರಣದ ಹೆಲಿಪ್ಯಾಡ್‌ಗೆ ಬಂದಿಳಿದಾಗ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಮಧ್ಯಾಹ್ನ 1.30ರ ಹೊತ್ತಿಗೆ ಜೆಎಂಐಟಿ ಕ್ಯಾಂಪಸ್ ಆವರಣದ ಹೆಲಿಪ್ಯಾಡ್‌ಗೆ ಬಂದಿಳಿದಾಗ ಅವರು ಪ್ರಯಾಣಿಸಿದ್ದ ಎರಡೂ ಹೆಲಿಕಾಪ್ಟರ್ ಗಳನ್ನು ಎಸ್‌ಎಸ್‌ಟಿ ತಂಡಗಳೊಂದಿಗೆ ಕಾರ್ತಿಕ್ ಅವರು ಪರಿಶೀಲನೆ ನಡೆಸಿದರು. ತಹಸೀಲ್ದಾರ್ ಡಾ.ನಾಗವೇಣಿ,ಉಪತಹಶೀಲ್ದಾರ್ ನಾಗರಾಜ್ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts