ಸಿಗಂದೂರು ಕ್ಷೇತ್ರಕ್ಕೆ ಕೆಟ್ಟ ಹೆಸರು ತರುವ ಪ್ರಯತ್ನ
ಸಾಗರ: ಕೆಲವರು ದುರುದ್ದೇಶದಿಂದ ಶ್ರೀಕ್ಷೇತ್ರ ಸಿಗಂದೂರು ಚೌಡೇಶ್ವರಿ ಕ್ಷೇತ್ರಕ್ಕೆ ಕೆಟ್ಟ ಹೆಸರು ತರುವ ಪ್ರಯತ್ನ ಮಾಡುತ್ತಿದ್ದು ಇದನ್ನು ಗ್ರಾಮಸ್ಥರು ಖಂಡಿಸುವುದಾಗಿ ಮುಖಂಡ ರವಿ ಹೇಳಿದರು. ಉಪವಿಭಾಗಾಧಿಕಾರಿ ಕಚೇರಿ ಎದುರು ಸೋಮವಾರ ಕರೂರು ಹೋಬಳಿ ಗ್ರಾಮಸ್ಥರು ಶ್ರೀ ಕ್ಷೇತ್ರ ಸಿಗಂದೂರು ಹಾಗೂ ಧರ್ಮದರ್ಶಿ ಡಾ. ರಾಮಪ್ಪ ಅವರ ಮೇಲೆ ಸುಳ್ಳು ಆರೋಪ ಹೊರಿಸುತ್ತಿರುವುದಕ್ಕೆ ಕಿವಿಗೊಡದಂತೆ ಹಮ್ಮಿಕೊಳ್ಳಲಾಗಿದ್ದ ಪ್ರತಿಭಟನೆಯಲ್ಲಿ ಮಾತನಾಡಿದರು. ಸಿಗಂದೂರು ದೇವಸ್ಥಾನಕ್ಕೆ ರಾಜ್ಯ ಮತ್ತು ಹೊರರಾಜ್ಯಗಳಿಂದ ಭಕ್ತರು ಬರುತ್ತಿದ್ದಾರೆ. ಇದು ನಾಡಿನ ಶ್ರದ್ಧಾಭಕ್ತಿಯ ಕೇಂದ್ರವಾಗಿ ಹೊರಹೊಮ್ಮಿದೆ. ಇದನ್ನು ಸಹಿಸದ … Continue reading ಸಿಗಂದೂರು ಕ್ಷೇತ್ರಕ್ಕೆ ಕೆಟ್ಟ ಹೆಸರು ತರುವ ಪ್ರಯತ್ನ
Copy and paste this URL into your WordPress site to embed
Copy and paste this code into your site to embed