More

    ಹನಗೋಡು ಸುತ್ತಮುತ್ತ ಕಾಡಾನೆ ದಾಳಿ

    ಹನಗೋಡು: ಹುಣಸೂರು ವನ್ಯಜೀವಿ ವಲಯ ವ್ಯಾಪ್ತಿಯ ಗ್ರಾಮಗಳಲ್ಲಿ ಮತ್ತೆ ಕಾಡಾನೆಗಳ ಹಾವಳಿ ಮುಂದುವರಿದಿದ್ದು ರೈತರು ಬೆಳೆದ ಬೆಳೆಗಳನ್ನೆಲ್ಲಾ ತಿಂದು ತುಳಿದು ನಾಶಪಡಿಸಿವೆ.

    ಹನಗೋಡು ಹೋಬಳಿಯ ಉಡುವೇಪುರ ಗ್ರಾಮದ ಅಮರ್, ಜಯಣ್ಣ, ಹರೀಶ್, ಮಾಕೇಗೌಡ, ಸುಬ್ರಮಣಿ, ಮಾದೇಗೌಡರಿಗೆ ಸೇರಿದ ಭತ್ತದ ಗದ್ದೆ ಹಾಗೂ ಮಲ್ಲೇಶ ಅವರಿಗೆ ಸೇರಿದ ಗೆಣಸು ಬೆಳೆಯನ್ನು ಸೋಮವಾರ ರಾತ್ರಿ ಗ್ರಾಮದ ಕಾಡಾನೆಗಳ ಹಿಂಡು ನಾಶಪಡಿಸಿವೆ. ಸ್ಥಳಕ್ಕೆ ಹುಣಸೂರು ವನ್ಯಜೀವಿ ಅರಣ್ಯ ಇಲಾಖೆಯ ಸಿಬ್ಬಂದಿ ಭೇಟಿ ನೀಡಿ ಮಹಜರ್ ನಡೆಸಿದರು.ಚಿತ್ರ.1, 2, 3.-

    Array

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts