More

    ಹುತಾತ್ಮರ ದಿನಾಚರಣೆ

    ಚಿತ್ರದುರ್ಗ: ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ವೀರಯೋಧರ ಸ್ಮರಣಾರ್ಥ ಚಿತ್ರದುರ್ಗ ಜಿಲ್ಲೆಯ ಅರೆಸೇನಾ ಮಾಜಿ ಯೋಧರ ಸಂಘದಿಂದ ನಗರದಲ್ಲಿ ಬುಧವಾರ ಹುತಾತ್ಮ ದಿನಾಚರಣೆ ಆಚರಿಸಲಾಯಿತು.

    ಸಂಘದ ಅಧ್ಯಕ್ಷ ಲಿಂಗರಾಜು, ಉಪಾಧ್ಯಕ್ಷ ಜಯಣ್ಣ, ಪದಾಧಿಕಾರಿಗಳಾದ ರವಿಶಂಕರ್, ಮಂಜುನಾಥ, ಶಿವಕುಮಾರ್, ಸಾರ್ವಜನಿಕರು ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts