More

    ಹೂವಿನ ಪಲ್ಲಕ್ಕಿ ಮಹೋತ್ಸವ

    ಚಿತ್ರದುರ್ಗ: ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಹೊರಕೆರೆ ದೇವರಪುರದಲ್ಲಿ ಶನಿವಾರ ಲಕ್ಷ್ಮೀ ನರಸಿಂಹ ಸ್ವಾಮಿಗೆ ಹೊನ್ನೇನಹಳ್ಳಿಯ ಗ್ರಾಮಸ್ಥರಿಂದ ಹೂವಿನ ಪಲ್ಲಕ್ಕಿ ಮಹೋತ್ಸವದ ಸೇವೆ ಜರುಗಿತು. ಸುತ್ತಮುತ್ತಲಿನ ಗ್ರಾಮಸ್ಥರು ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts