More

    ಹೆಬ್ಬಾವು ಹಿಡಿದ ಸ್ನೇಕ್ ಶಿವು

    ಚಿತ್ರದುರ್ಗ: ನಗರದ ಬಿ.ಡಿ.ರಸ್ತೆಯ ಬೇಕರಿಯೊಂದರ ಪಕ್ಕ ಗುರುವಾರ ಬೆಳಗ್ಗೆ ಸ್ವಚ್ಛತಾ ಕಾರ್ಯ ಕೈಗೊಳ್ಳುವ ವೇಳೆ ಪೌರ ಕಾರ್ಮಿಕರಿಗೆ ಹೆಬ್ಬಾವು ಕಾಣಿಸಿಕೊಂಡಿದೆ. ಕೂಡಲೇ ಸ್ಥಳೀಯರು ಸ್ನೇಕ್ ಶಿವು ಅವರಿಗೆ ಕರೆ ಮಾಡಿದ್ದಾರೆ.

    ಸ್ಥಳಕ್ಕೆ ಭೇಟಿ ನೀಡಿದ ಶಿವು ಹೆಬ್ಬಾವನ್ನು ಹಿಡಿದು ಜೋಗಿಮಟ್ಟಿ ವನ್ಯಧಾಮಕ್ಕೆ ಬಿಟ್ಟು ಬಂದಿದ್ದಾರೆ. ಈಚೆಗೆ ಸುರಿದ ಮಳೆಯ ನೀರಿನೊಂದಿಗೆ ಹರಿದುಕೊಂಡು ಬಂದು ಇಲ್ಲಿ ಸೇರಿಕೊಂಡಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts