ಮಣಿಪುರ ಗಲಭೆ; ಬಂಡುಕೋರರ ದಾಳಿಗೆ ಬಿಎಸ್ಎಫ್ ಯೋಧ ಮೃತ್ಯು, ಇಬ್ಬರಿಗೆ ಗಂಭೀರ ಗಾಯ
ಇಂಫಾಲ್: ಗಲಭೆ ಪೀಡಿತ ಮಣಿಪುರದಲ್ಲಿ ಶಂಕಿತ ಕೂಕಿ ಬಂಡುಕೋರರೊಂದಿಗಿನ ಗುಂಡಿನ ಚಕಮಕಿಯಲ್ಲಿ ಗಡಿ ಭದ್ರತಾ ಪಡೆ(BSF)ಯ ಯೋಧರೊಬ್ಬರು ಹುತಾತ್ಮರಾಗಿದ್ದು, ಅಸ್ಸಾಂ ರೈಫಲ್ನ ಇಬ್ಬರು ಸೈನಿಕರು ಗಂಭೀರವಾಗಿ ಗಾಯಗೊಂಡಿದ್ಧಾರೆ. ಮೃತ ಸೈನಿಕನನ್ನು ರಂಜಿತ್ ಯಾದವ್ ಎಂದು ಗುರುತಿಸಲಾಗಿದೆ. ಕಾಕ್ಜಿಂಗ್ ಜಿಲ್ಲೆಯ ಸುಗನು ಪ್ರದೇಶದಲ್ಲಿರುವ ಸೆರೌ ಶಾಲೆಯಲ್ಲಿ ಬಿಎಸ್ಎಫ್ ಯೋಧರು ಹಾಗೂ ಶಂಕಿತ ಬಂಡುಕೋರರ ನಡುವೆ ಗುಂಡಿನ ಕಾಳಗ ನಡೆದಿದೆ. Extensive area domination operations by Assam Rifles, BSF & Police undetaken in areas of … Continue reading ಮಣಿಪುರ ಗಲಭೆ; ಬಂಡುಕೋರರ ದಾಳಿಗೆ ಬಿಎಸ್ಎಫ್ ಯೋಧ ಮೃತ್ಯು, ಇಬ್ಬರಿಗೆ ಗಂಭೀರ ಗಾಯ
Copy and paste this URL into your WordPress site to embed
Copy and paste this code into your site to embed