ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಓರ್ವ ಕಾರ್ಮಿಕ ಸಾವು

ಚೆನ್ನೈ: ಪಟಾಕಿ ಕಾರ್ಖಾನೆ ಒಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಓರ್ವ ಕಾರ್ಮಿಕ ಮೃತಪಟ್ಟು ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತಮಿಳುನಾಡಿನ ವಿರುಧು​ನಗರ ಜಿಲ್ಲೆಯ ಸತ್ತೂರು ಸಮೀಪದ ಬನೈಯಾಡಿಪಟ್ಟಿ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಕಂಡಿಯಾಪುರ ಷಣ್ಮುಗ (36) ಎಂದು ಗುರುತಿಸಲಾಗಿದ್ದು, ಜಯಪಾಲ್​ ಎಂಬುವವರಿಗೆ ಸೇರಿದ ಪಟಾಕಿ ಗೋದಾಮಿನಲ್ಲಿ ದುರಂತ ಸಂಘವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಜಯಪಾಲ್​ ಎಂಬುವವರಿಗೆ ಸೇರಿದ ಪಟಾಕಿ ಗೋದಾಮಿನಲ್ಲಿ ದುರಂತ ಸಂಭವಿಸಿದ್ದು, ಪಟಾಕಿ ತಯಾರಿಸಲು ಕಚ್ಚಾ ವಸ್ತುಗಳನ್ನು … Continue reading ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ; ಓರ್ವ ಕಾರ್ಮಿಕ ಸಾವು