ಕೆಂಪುಕೋಟೆ ಗಲಭೆ ಆರೋಪಿಗಳ ಸುಳಿವು ನೀಡಿದರೆ 1 ಲಕ್ಷ ರೂಪಾಯಿ ಬಹುಮಾನ

ನವದೆಹಲಿ: ಗಣರಾಜ್ಯೋತ್ಸವದಂದು ದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಗಲಭೆಯ ಮುಖ್ಯ ಆರೋಪಿಗಳಾಗಿರುವ ಪಂಜಾಬಿ ನಟ ದೀಪ್ ಸಿಧು ಮತ್ತು ಇತರ ಮೂವರ ಬಗ್ಗೆ ಸುಳಿವು ನೀಡುವವರಿಗೆ ಒಂದು ಲಕ್ಷ ರೂಪಾಯಿಗಳ ನಗದು ಬಹುಮಾನವನ್ನು ಘೋಷಿಸಲಾಗಿದೆ. ಜನವರಿ 26 ರ ಗಲಭೆಗಳ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಈವರೆಗೆ 44 ಕೇಸುಗಳನ್ನು ದಾಖಲಿಸಿದ್ದು, 122 ಜನರನ್ನು ಬಂಧಿಸಿದ್ದಾರೆ. ದೆಹಲಿ ಪೊಲೀಸ್​ ಅಪರಾಧ ವಿಭಾಗವು ಜನವರಿ 26 ರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 12 ಜನರ ಭಾವಚಿತ್ರಗಳನ್ನು ಬಿಡುಗಡೆ ಮಾಡಿ, ತೀವ್ರ ಹುಡುಕಾಟವನ್ನು ಆರಂಭಿಸಿದೆ. … Continue reading ಕೆಂಪುಕೋಟೆ ಗಲಭೆ ಆರೋಪಿಗಳ ಸುಳಿವು ನೀಡಿದರೆ 1 ಲಕ್ಷ ರೂಪಾಯಿ ಬಹುಮಾನ