Bus-Car ಮುಖಾಮುಕಿ ಡಿಕ್ಕಿ; ಮಹಾಕುಂಭಮೇಳಕ್ಕೆ ಪ್ರಯಾಣಿಸುತ್ತಿದ್ದ 10 ಮಂದಿ ಸಾವು

Road Accident

ಪ್ರಯಾಗ್​ರಾಜ್​: ಕಾರು ಹಾಗೂ ಬಸ್ (Bus-Car) ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 10 ಮಂದಿ ಪ್ರಯಾಣಿಕರು ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ಮಿರ್ಜಾಪುರದ ಮೆಜಾ ಪ್ರದೇಶದಲ್ಲಿ ನಡೆದಿದೆ.

ಮೃತರೆಲ್ಲರೂ ಛತ್ತೀಸ್​ಗಢದ ಕೊರ್ಬಾ ಮೂಲದವರು ಎಂದು ತಿಳಿದು ಬಂದಿದ್ದು, ಇವರೆಲ್ಲರೂ ಮಹಾಕುಂಭಮೇಳ ನಡೆಯುತ್ತಿರುವ ಪ್ರಯಾಗ್​ರಾಜ್​ಗೆ ಪ್ರಯಾಣಿಸುತ್ತಿದ್ದರು ಎಂದು ವರದಿಯಾಗಿದೆ.

ಘಟನೆ ಕುರಿತು ಮಾತನಾಡಿರುವ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು, ಮೃತರು ಛತ್ತೀಸ್​ಗಢದ ಕೊರ್ಬಾ ಮೂಲದವರು ಎಂದು ತಿಳಿದು ಬಂದಿದ್ದು, ಗಂಗಾ, ಯಮುನಾ ಮತ್ತು ಪೌರಾಣಿಕ ಸರಸ್ವತಿ ನದಿಗಳ ಸಂಗಮವಾದ ಸಂಗಮದಲ್ಲಿ ಪುಣ್ಯಸ್ನಾನ ಮಾಡಲು ಕಾರಿನಲ್ಲಿ (Car) ತೆರಳುತ್ತಿದ್ದರು. ಬಸ್​ ಮಧ್ಯಪ್ರದೇಶದ ರಾಜ್​ಗಢದಿಂದ ತೆರಳುತ್ತಿತ್ತು ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ಘಟನೆ ಕುರಿತು ಸಂತಾಪ ಸೂಚಿಸಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಗಾಯಾಳುಗಳು ಸೂಕ್ತ ಚಿಕಿತ್ಸೆ ಕೊಡಿಸುವಂತೆ, ಪರಿಹಾರ ಕಾರ್ಯವನ್ನು ತ್ವರಿತಗೊಳಿಸುವಮತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಚಾಂಪಿಯನ್ಸ್ ಟ್ರೋಫಿಗೆ ಫ್ಯಾಮಿಲಿಯನ್ನು ಜೊತೆ ಕರೆದುಕೊಂಡು ಹೋಗುವಂತೆ ಅವಕಾಶ ಕೊಡಿ ಎಂದ ಸ್ಟಾರ್ ಕ್ರಿಕೆಟಿಗ; ಖಡಕ್ ಸೂಚನೆ ನೀಡಿ BCCI ಹೇಳಿದ್ದಿಷ್ಟು

ಪ್ರಯಾಣಿಕರು, ಸರಕು ತುಂಬಿದ್ದ Truck ಪಲ್ಟಿ; 23 ಮಂದಿ ಸಾವು

Share This Article

ಬೆಲ್ಲ ತಿಂದ್ರೆ ಬೆಟ್ಟದಷ್ಟು ಉಪಯೋಗ! ಆದರೆ ಬೆಲ್ಲ ತಿನ್ನುವುದರಿಂದ ನಿಮ್ಮ ಮೂತ್ರಪಿಂಡಗಳಿಗೆ ಹಾನಿಯಾಗುತ್ತದೆಯೇ? Jaggery Benefits

Jaggery Benefits:  ಬೆಲ್ಲ ತಿಂದ್ರೆ ಬೆಟ್ಟದಷ್ಟು ಉಪಯೋಗಗಳಿವೆ. ಪ್ರತಿದಿನ ಬೆಳಗ್ಗೆ ಬೆಲ್ಲ ತಿಂದ್ರೆ ಆರೋಗ್ಯಕ್ಕೆ ತುಂಬಾ…

ಈ 3 ರಾಶಿಯವರು ತಮ್ಮ ತಾಯಂದಿರನ್ನು ದೇವತೆಯಂತೆ ನೋಡಿಕೊಳ್ಳುತ್ತಾರಂತೆ! ನಿಮ್ಮದೂ ಇದೇ ರಾಶಿನಾ? Zodiac Signs

Zodiac Signs : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಒಬ್ಬ ವ್ಯಕ್ತಿಯು ಯಾವ ರಾಶಿಚಕ್ರ ಮತ್ತು ನಕ್ಷತ್ರದಲ್ಲಿ…

ಮನೆಯಲ್ಲೇ ಮಾಡಿ ಟೇಸ್ಟಿ ಹಾಗಲಕಾಯಿ ಉಪ್ಪಿನಕಾಯಿ; ಇಲ್ಲಿದೆ ಸಿಂಪಲ್​ ವಿಧಾನ | Recipe

ಉಪ್ಪಿನಕಾಯಿ ಆಹಾರದ ರುಚಿಯನ್ನು ದ್ವಿಗುಣಗೊಳಿಸುತ್ತದೆ. ಉಪ್ಪಿನಕಾಯಿ ಇಲ್ಲದೆ ಊಟ ಸಂಪೂರ್ಣ ಎನ್ನಿಸುವುದಿಲ್ಲ. ಅಂತಹ ಪರಿಸ್ಥಿತಿಯಲ್ಲಿ ಹೆಚ್ಚಿನ…