ಮಹಿಳಾ ಕೃಷಿ ಕಾರ್ಮಿಕರಿಗೆ 1000 ರೂ. ಸಹಾಯಧನ; ಬಜೆಟ್​ನಲ್ಲಿ ಘೋಷಿಸಿದ್ದ ಯೋಜನೆ ತಿದ್ದುಪಡಿ ಮಾಡಿದ ಸಿಎಂ

ಬೆಂಗಳೂರು: ದುಡಿಯುವ ಭೂರಹಿತ ಮಹಿಳಾ ಕೃಷಿ ಕಾರ್ಮಿಕರಿಗೆ 1000 ರೂ. ಸಹಾಯಧನ ನೀಡಲು ತಿರ್ಮಾನಿಸಿರುವುದಾಗಿ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಕಳೆದ ಫೆ.17ರಂದು ರಾಜ್ಯ ಬಜೆಟ್​ನಲ್ಲಿ ಮಹಿಳಾ ಕೃಷಿ ಕಾರ್ಮಿಕರಿಗೆ 500 ರೂ. ಘೋಷಣೆ ಮಾಡಿದ್ದರು. ಇದೀಗ ಮೊತ್ತವನ್ನು ಪರಿಷ್ಕರಿಸಿ ಸಾವಿರ ರೂ. ನೀಡುವುದಾಗಿ ಹೇಳಿದ್ದಾರೆ. ಸದನದಲ್ಲಿ ಮಾತನಾಡುತ್ತಾ, ಚುನಾವಣೆಯ ಒತ್ತಡಕ್ಕೆ ಮಣಿಯದೆ ವಾಸ್ತವಕ್ಕೆ ಹತ್ತಿರವಾದ ಬಜೆಟ್ ಮಂಡನೆ ಮಾಡಿದ್ದೇನೆ. ಸರ್ವವ್ಯಾಪಿ, ಸರ್ವಸ್ಪರ್ಶಿ ಬಜೆಟ್ ನೀಡುವ ಪ್ರಯತ್ನ ನನ್ನದಾಗಿತ್ತು. ನಾವು ಸಂಪೂರ್ಣ ಭ್ರಷ್ಟಾಚಾರ ತೆಗೆದಿದ್ದೇವೆ … Continue reading ಮಹಿಳಾ ಕೃಷಿ ಕಾರ್ಮಿಕರಿಗೆ 1000 ರೂ. ಸಹಾಯಧನ; ಬಜೆಟ್​ನಲ್ಲಿ ಘೋಷಿಸಿದ್ದ ಯೋಜನೆ ತಿದ್ದುಪಡಿ ಮಾಡಿದ ಸಿಎಂ