ಹೆಚ್ಚಾಗದ ವೇತನ, ‘108’ ಸಮಸ್ಯೆ: ಮನನೊಂದು ವಿಷ ಕುಡಿದ ಸರ್ಕಾರಿ ಆಸ್ಪತ್ರೆ ಆ್ಯಂಬುಲೆನ್ಸ್ ಚಾಲಕ
ಕೋಲಾರ: 108 ಆ್ಯಂಬುಲೆನ್ಸ್ ಚಾಲಕರು ಆಗಾಗ ಸಮಸ್ಯೆಗೆ ಒಳಗಾಗಿ ಪ್ರತಿಭಟನೆ ನಡೆಸಿದ್ದು ಹಳೇ ಸಂಗತಿ. ಇದೀಗ ವೇತನ ಹೆಚ್ಚಳ ಮಾಡದೆ ನೂರೆಂಟು ಸಮಸ್ಯೆ ಉಂಟಾಗಿ ಆ್ಯಂಬುಲೆನ್ಸ್ ಚಾಲಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಪ್ರಕರಣವೂ ನಡೆದಿದೆ. ಕೋಲಾರ ತಾಲೂಕು ವೇಮಗಲ್ ಸರ್ಕಾರಿ ಆಸ್ಪತ್ರೆಯ ಆ್ಯಂಬುಲೆನ್ಸ್ ಚಾಲಕ ಇಂಥದ್ದೊಂದು ಅಪಾಯಕಾರಿ ಪ್ರಯತ್ನಕ್ಕೆ ಮುಂದಾಗಿದ್ದ. ಅರುಣ್ ಕುಮಾರ್ ಎಂಬಾತ ಆತ್ಮಹತ್ಯೆಗೆ ಯತ್ನಿಸಿದ್ದ ಆ್ಯಂಬುಲೆನ್ಸ್ ಚಾಲಕ. 108 ಆ್ಯಂಬುಲೆನ್ಸ್ ಚಾಲಕರ ವೇತನ ಪರಿಷ್ಕರಣೆ ಮಾಡದೇ ಇರುವುದರಿಂದ ಸಂಬಳದಲ್ಲಿ ಹೆಚ್ಚಳವಾಗಿಲ್ಲ. ಇದರಿಂದ ನೂರೆಂಟು ಸಮಸ್ಯೆ ಅನುಭವಿಸುವಂತಾಗಿದೆ … Continue reading ಹೆಚ್ಚಾಗದ ವೇತನ, ‘108’ ಸಮಸ್ಯೆ: ಮನನೊಂದು ವಿಷ ಕುಡಿದ ಸರ್ಕಾರಿ ಆಸ್ಪತ್ರೆ ಆ್ಯಂಬುಲೆನ್ಸ್ ಚಾಲಕ
Copy and paste this URL into your WordPress site to embed
Copy and paste this code into your site to embed