ಒಡಿಶಾ ರೈಲು ಅಪಘಾತ | ತೀರ್ಥಯಾತ್ರೆಗೆ ತೆರಳಿದ್ದ 110 ಕನ್ನಡಿಗರ ಜೀವ ಉಳಿಸಿದ್ದು ಹಿಂದಿನ ಸ್ಟೇಷನ್ನಲ್ಲಿ ನಡೆದ ಘಟನೆ!
ಬೆಂಗಳೂರು: ಒಡಿಶಾದ ಬಾಲಸೋರ್ ಬಳಿ ಶುಕ್ರವಾರ ಸಂಜೆ ಭೀಕರ ರೈಲು ಅಪಘಾತ ಸಂಭವಿಸಿದ್ದು ಸಾವಿನ ಸಂಖ್ಯೆ 288ಕ್ಕೆ ಏರಿದೆ. 900ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಆದರೆ ಅದೃಷ್ಟವಶಾತ್ ಯಶವಂತಪುರ-ಹೌರಾ ರೈಲಿನಲ್ಲಿದ್ದ 110 ಮಂದಿ ಕನ್ನಡಿಗರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಚಿಕ್ಕಮಗಳೂರಿನ ನಿವಾಸಿಗಳಾದ 110ಕ್ಕೂ ಹೆಚ್ಚು ಕನ್ನಡಿಗರು ಬೆಂಗಳೂರಿನಿಂದ ಯಶವಂತಪುರ-ಹೌರಾ ಎಕ್ಸ್ಪ್ರೆಸ್ ರೈಲಿನಲ್ಲಿ ಜೈನತೀರ್ಥ ಕ್ಷೇತ್ರವಾದ ಜಾರ್ಖಂಡ್ನ ಸಮ್ಮೇದ ಶಿಖರಕ್ಕೆ ತೆರಳಿದ್ದರು. ಇದನ್ನೂ ಓದಿ: ರೈಲು ಅಪಘಾತ | ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಒಡಿಶಾಗೆ ಸಂತೋಷ್ ಲಾಡ್ ಬಾಲಸೋರ್ನಲ್ಲಿ ನಡೆದ ಸರಣಿ … Continue reading ಒಡಿಶಾ ರೈಲು ಅಪಘಾತ | ತೀರ್ಥಯಾತ್ರೆಗೆ ತೆರಳಿದ್ದ 110 ಕನ್ನಡಿಗರ ಜೀವ ಉಳಿಸಿದ್ದು ಹಿಂದಿನ ಸ್ಟೇಷನ್ನಲ್ಲಿ ನಡೆದ ಘಟನೆ!
Copy and paste this URL into your WordPress site to embed
Copy and paste this code into your site to embed