ಹಬ್ಬದ ಮೆರವಣಿಗೆಯತ್ತ ನುಗ್ಗಿದ ಟ್ರಕ್​: ಮಕ್ಕಳು ಸೇರಿದಂತೆ 12 ಮಂದಿ ದುರ್ಮರಣ, ಪ್ರಧಾನಿ ಮೋದಿ ಸಂತಾಪ

ಪಟನಾ: ವೇಗವಾಗಿ ಬಂದ ಟ್ರಕ್​ ಒಂದು ಚಾಲಕನ ನಿಯಂತ್ರಣ ಕಳೆದುಕೊಂಡು ಹಬ್ಬದ ಮೆರವಣಿಗಾಗಿ ಸೇರಿದ್ದ ಜನರ ಗುಂಪಿನ ಕಡೆ ನುಗ್ಗಿದ ಪರಿಣಾಮ ಮಹಿಳೆ ಮತ್ತು ಮಕ್ಕಳ ಸೇರಿದಂತೆ 12 ಮಂದಿ ದುರಂತ ಸಾವಿಗೀಡಾಗಿದ್ದು, ಅನೇಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಿಹಾರದ ವೈಶಾಲಿ ಜಿಲ್ಲೆಯ ಮೆಹ್ನಾರ್​ ಗ್ರಾಮದಲ್ಲಿ ಭಾನುವಾರ ನಡೆದಿದೆ. ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ ಸಾಕಷ್ಟು ಸಂಖ್ಯೆಯಲ್ಲಿ ಜನರು ಹಬ್ಬದ ಹಿನ್ನೆಲೆಯಲ್ಲಿ ರಸ್ತೆ ಪಕ್ಕದಲ್ಲಿದ್ದ ಅರಳಿಮರದ ಮುಂದೆ ಸೇರಿ ಮೆರವಣಿಗೆ ನಡೆಸುವಾಗ ಟ್ರಕ್​ ಬಂದು ಡಿಕ್ಕಿ … Continue reading ಹಬ್ಬದ ಮೆರವಣಿಗೆಯತ್ತ ನುಗ್ಗಿದ ಟ್ರಕ್​: ಮಕ್ಕಳು ಸೇರಿದಂತೆ 12 ಮಂದಿ ದುರ್ಮರಣ, ಪ್ರಧಾನಿ ಮೋದಿ ಸಂತಾಪ