ಹಬ್ಬದ ಮೆರವಣಿಗೆಯತ್ತ ನುಗ್ಗಿದ ಟ್ರಕ್: ಮಕ್ಕಳು ಸೇರಿದಂತೆ 12 ಮಂದಿ ದುರ್ಮರಣ, ಪ್ರಧಾನಿ ಮೋದಿ ಸಂತಾಪ
ಪಟನಾ: ವೇಗವಾಗಿ ಬಂದ ಟ್ರಕ್ ಒಂದು ಚಾಲಕನ ನಿಯಂತ್ರಣ ಕಳೆದುಕೊಂಡು ಹಬ್ಬದ ಮೆರವಣಿಗಾಗಿ ಸೇರಿದ್ದ ಜನರ ಗುಂಪಿನ ಕಡೆ ನುಗ್ಗಿದ ಪರಿಣಾಮ ಮಹಿಳೆ ಮತ್ತು ಮಕ್ಕಳ ಸೇರಿದಂತೆ 12 ಮಂದಿ ದುರಂತ ಸಾವಿಗೀಡಾಗಿದ್ದು, ಅನೇಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಿಹಾರದ ವೈಶಾಲಿ ಜಿಲ್ಲೆಯ ಮೆಹ್ನಾರ್ ಗ್ರಾಮದಲ್ಲಿ ಭಾನುವಾರ ನಡೆದಿದೆ. ಭಾನುವಾರ ರಾತ್ರಿ 9 ಗಂಟೆ ಸುಮಾರಿಗೆ ಸಾಕಷ್ಟು ಸಂಖ್ಯೆಯಲ್ಲಿ ಜನರು ಹಬ್ಬದ ಹಿನ್ನೆಲೆಯಲ್ಲಿ ರಸ್ತೆ ಪಕ್ಕದಲ್ಲಿದ್ದ ಅರಳಿಮರದ ಮುಂದೆ ಸೇರಿ ಮೆರವಣಿಗೆ ನಡೆಸುವಾಗ ಟ್ರಕ್ ಬಂದು ಡಿಕ್ಕಿ … Continue reading ಹಬ್ಬದ ಮೆರವಣಿಗೆಯತ್ತ ನುಗ್ಗಿದ ಟ್ರಕ್: ಮಕ್ಕಳು ಸೇರಿದಂತೆ 12 ಮಂದಿ ದುರ್ಮರಣ, ಪ್ರಧಾನಿ ಮೋದಿ ಸಂತಾಪ
Copy and paste this URL into your WordPress site to embed
Copy and paste this code into your site to embed