More

    ಚಿಂತಾಮಣಿಯ ಬಿಜೆಪಿ ಅಭ್ಯರ್ಥಿ ಪರ ಮತದಾರರಿಗೆ ಹಂಚುತಿದ್ದ 12 ಲಕ್ಷ ರೂ. ಜಪ್ತಿ

    ಚಿಕ್ಕಬಳ್ಳಾಪುರ: ರಾಜ್ಯ ವಿಧಾನಸಭಾ ಚುನಾವಣಾ ಮತದಾನಕ್ಕೆ ಒಂದು ದಿನ ಮಾತ್ರ ಬಾಕಿ ಇದೆ. ಈ ಮಧ್ಯೆ ಅಕ್ರಮ ಹಣ, ಮದ್ಯ ಹಂಚಿಕೆ ಕುರಿತಾಗಿ ಅಧಿಕಾರಿಗಳು ಹಲವು ಕೆಲವು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಚುನಾವಣಾ ಅಧಿಕಾರಿಗಳು ಹಲವು ಕಡೆ ದಾಳಿ ನಡೆಸಿ ಅಪಾರ ಪ್ರಮಾಣದ ಹಣವನ್ನು ಜಪ್ತಿ ಮಾಡಿದ್ದಾರೆ.

    ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಜಿ.ಎನ್. ವೇಣುಗೋಪಾಲ್ ಪರ ಹಂಚಿಕೆ ಆಗುತಿದ್ದ ಹಣ ಎಂದು ಹೇಳಲಾಗಿದೆ. ಒಟ್ಟು 12 ಲಕ್ಷ 88 ಸಾವಿರ ರೂಪಾಯಿಯನ್ನು ಎಲೆಕ್ಷನ್ ಸೆಕ್ಟರ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

    ಇದನ್ನೂ ಓದಿ: ಸೇಬು ಆಮದು ನಿಷೇಧಿಸಿದ ಕೇಂದ್ರ ಸರ್ಕಾರ; ಕಾರಣವೇನು ಗೊತ್ತಾ..?

    ಚಿಂತಾಮಣಿ ತಾಲೂಕಿನ ಉಲಪನಹಳ್ಳಿ ಗ್ರಾಮದಲ್ಲಿ ಹಣವನ್ನು ವಶಕ್ಕೆ ಪಡೆಯಲಾಗಿದ್ದು, ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಚಿಕ್ಕಬಳ್ಳಾಪುರ: ರಾಜ್ಯ ವಿಧಾನಸಭಾ ಚುನಾವಣಾ ಮತದಾನಕ್ಕೆ ಒಂದು ದಿನ ಮಾತ್ರ ಬಾಕಿ ಇದೆ. ಈ ಮಧ್ಯೆ ಅಕ್ರಮ ಹಣ, ಮದ್ಯ ಹಂಚಿಕೆ ಕುರಿತಾಗಿ ಅಧಿಕಾರಿಗಳು ಹಲವು ಕೆಲವು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಚುನಾವಣಾ ಅಧಿಕಾರಿಗಳು ಹಲವು ಕಡೆ ದಾಳಿ ನಡೆಸಿ ಅಪಾರ ಪ್ರಮಾಣದ ಹಣವನ್ನು ಜಪ್ತಿ ಮಾಡಿದ್ದಾರೆ.

    ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ವಿಧಾನಸಭಾ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಜಿ.ಎನ್. ವೇಣುಗೋಪಾಲ್ ಪರ ಹಂಚಿಕೆ ಆಗುತಿದ್ದ ಹಣ ಎಂದು ಹೇಳಲಾಗಿದೆ. ಒಟ್ಟು 12 ಲಕ್ಷ 88 ಸಾವಿರ ರೂಪಾಯಿಯನ್ನು ಎಲೆಕ್ಷನ್ ಸೆಕ್ಟರ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

    ಇದನ್ನೂ ಓದಿ: ಸೇಬು ಆಮದು ನಿಷೇಧಿಸಿದ ಕೇಂದ್ರ ಸರ್ಕಾರ; ಕಾರಣವೇನು ಗೊತ್ತಾ..?

    ಚಿಂತಾಮಣಿ ತಾಲೂಕಿನ ಉಲಪನಹಳ್ಳಿ ಗ್ರಾಮದಲ್ಲಿ ಹಣವನ್ನು ವಶಕ್ಕೆ ಪಡೆಯಲಾಗಿದ್ದು, ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Karnataka Assembly Election; ಮಾಧ್ಯಮ ಮಿತ್ರರಿಗೆ ರಾಜ್ಯ ಮಟ್ಟದ ಛಾಯಾಚಿತ್ರ ಸ್ಪರ್ಧೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts