ಬೆಳಗಾವಿಯಲ್ಲಿ ಧಾರ್ಮಿಕ ಪ್ರಚಾರ ನಡೆಸಿದ 12 ತಬ್ಲಿಗಿಗಳು ಜೈಲಿಗೆ

ಬೆಳಗಾವಿ: ವೀಸಾ ನಿಯಮ ಉಲ್ಲಂಘಿಸಿ ಧಾರ್ಮಿಕ ಪ್ರಚಾರ ನಡೆಸಿದ ಆರೋಪದಡಿ ಬಂಧಿತರಾಗಿದ್ದ ಇಂಡೋನೇಷ್ಯಾದ 10 ಹಾಗೂ ದೆಹಲಿಯ ಇಬ್ಬರು ಸೇರಿ 12 ಜನರಿಗೆ ಮಂಗಳವಾರ ವಿಚಾರಣಾ ನ್ಯಾಯಾಲಯವು ಜೂ. 16ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದೆ. ಇಂಡೋನೇಷ್ಯಾದಿಂದ ಭಾರತ ಪ್ರವಾಸದ ಹೆಸರಿನಲ್ಲಿ ವೀಸಾ ಪಡೆದು ಆಗಮಿಸಿದ್ದ 12 ಜನರು ತಬ್ಲಿಗಿ ಜಮಾತ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಹಾಗಾಗಿ ಅವರನ್ನು ಕ್ವಾರಂಟೈನ್‌ಗೆ ಒಳಪಡಿಸಲಾಗಿತ್ತು. ಈಗ ಕ್ವಾರಂಟೈನ್ ಅವಧಿ ಮುಗಿದಿದ್ದರಿಂದ ಮಂಗಳವಾರ ಅವರನ್ನು ಬಂಧಿಸಲಾಗಿದೆ. ಇದನ್ನೂ ಓದಿ   ಕಳ್ಳೇರಿ ಗ್ರಾಪಂ ಕಚೇರಿ … Continue reading ಬೆಳಗಾವಿಯಲ್ಲಿ ಧಾರ್ಮಿಕ ಪ್ರಚಾರ ನಡೆಸಿದ 12 ತಬ್ಲಿಗಿಗಳು ಜೈಲಿಗೆ