ಕಾಸರಗೋಡು: ಹೊಸದುರ್ಗ ಕಳತ್ತಿಂಗಾಲ್ನಲ್ಲಿ ಅನಧಿಕೃತವಾಗಿ ದಾಸ್ತಾನಿರಿಸಿದ್ದ 130 ಕಿ.ಗ್ರಾಂ ಶ್ರೀಗಂಧದ ಕೊರಡನ್ನು ಅರಣ್ಯಾಧಿಕಾರಿಗಳು ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಿದ್ದಾರೆ. ಕಳತ್ತಿಂಗಾಲ್ ನಿವಾಸಿ ಪ್ರಸಾದ್ ಹಾಗೂ ಈತನ ಸಹಚರ ಮೂನಾಮೈಲ್ ನಿವಾಸಿ ಶಿಬುರಾಜ್ ಬಂಧಿತರು. ಕೊಠಡಿಯೊಂದರಲ್ಲಿ ದಾಸ್ತಾನಿರಿಸಿದ್ದ ಶ್ರೀಗಂಧವನ್ನು ಎರಡು ಕಾರುಗಳಲ್ಲಿ ಸಾಗಿಸಲು ಪ್ರಯತ್ನ ನಡೆಯುತ್ತಿದ್ದಾಗ ಹೊಸದುರ್ಗ ಪ್ಲೈಯಿಂಗ್ ಸ್ಕ್ವೇಡ್ ರೇಂಜ್ ಅರಣ್ಯಾಧಿಕಾರಿ ವಿ.ರತೀಶನ್ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ.
130 ಕಿ.ಗ್ರಾಂ ಶ್ರೀಗಂಧ ವಶ, ಇಬ್ಬರ ಬಂಧನ
You Might Also Like
ಕೇವಲ 10 ನಿಮಿಷದಲ್ಲಿ ಮನೆಯಲ್ಲೇ ಮಾಡಿ ಬ್ರೆಡ್ ಪಿಜ್ಜಾ; ಇಲ್ಲಿದೆ ಸಿಂಪಲ್ ವಿಧಾನ | Recipe
ಮನೆಯಲ್ಲಿದ್ದಾಗ ಕೆಲವೊಮ್ಮೆ ಬಹಳ ಹಸಿವಾಗುತ್ತಿರುತ್ತದೆ ಆದರೆ ಆ ಸಮಯದಲ್ಲಿ ಏನು ತಿನ್ನಬೇಕು ಎಂಬುದೆ ನಮಗೆ ತಿಳಿಯುವುದಿಲ್ಲ.…
ಊಟದ ಬಳಿಕ ಬೆಲ್ಲದ ಸೇವನೆಯಿಂದಾಗುವ ಪ್ರಯೋಜನ ಗೊತ್ತಾ?; ತಿಳಿದ್ರೆ ನೀವು ಮಿಸ್ ಮಾಡೋದೆ ಇಲ್ಲ | Health Tips
ಭಾರತದಲ್ಲಿ ಬೆಲ್ಲವನ್ನು ಸಾಮಾನ್ಯವಾಗಿ ಊಟದ ನಂತರ ತಿನ್ನಲಾಗುತ್ತದೆ. ನಿಮ್ಮ ಹಸಿವನ್ನು ನೀಗಿಸಲು ಇದನ್ನು ಸಿಹಿಯಾಗಿ ಸೇವಿಸಬಹುದು.…
ಟೊಮೆಟೊ ಸೇವನೆ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆಯೇ; ಈ ಬಗ್ಗೆ ತಜ್ಞರು ಹೇಳೋದೇನು? | Health Tips
ಕ್ಯಾನ್ಸರ್ ಚಿಕಿತ್ಸೆಯು ಇನ್ನೂ ಅತ್ಯಂತ ದುಬಾರಿ ಮತ್ತು ಅಸಾಧ್ಯವಾಗಿದೆ. ಇತ್ತೀಚೆಗೆ ಯುವಕರನ್ನೂ ಕಾಡುತ್ತಿರುವ ರೋಗ ಕ್ಯಾನ್ಸರ್.…