1400 ಕೋಟಿ ರೂ. ಅವ್ಯವಹಾರ: ಕೊನೆಗೂ ಸಿಕ್ಕಿಬಿದ್ದ ಬ್ಯಾಂಕ್ ಅಧ್ಯಕ್ಷ!

ಬೆಂಗಳೂರು: ಬಸವನಗುಡಿಯ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಅವ್ಯವಹಾರ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಬ್ಯಾಂಕ್ ಅಧ್ಯಕ್ಷ, ಆತನ ಪುತ್ರ ಸೇರಿ 9 ಆರೋಪಿಗಳನ್ನು ಸಿಐಡಿ ಪೊಲೀಸರು ಕೊನೆಗೂ ಪತ್ತೆಹಚ್ಚಿ ಬಂಧಿಸಿದ್ದಾರೆ. ಅಧ್ಯಕ್ಷ ಕೆ. ರಾಮಕೃಷ್ಣ, ಆತನ ಪುತ್ರ ಮತ್ತು ನಿರ್ದೇಶಕ ಕೆ.ಆರ್. ವೇಣುಗೋಪಾಲ್ ಹಾಗೂ 7 ಮಂದಿ ನಿರ್ದೇಶಕರು ಬಂಧಿತರು. ಈ ಪ್ರಕರಣದಲ್ಲಿ ಮತ್ತಷ್ಟು ಮಂದಿಯ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳುವುದಾಗಿ ಸಿಐಡಿ ಮೂಲಗಳು ತಿಳಿಸಿವೆ. ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್‌ನಲ್ಲಿ 1,400 ಕೋಟಿ ರೂ. … Continue reading 1400 ಕೋಟಿ ರೂ. ಅವ್ಯವಹಾರ: ಕೊನೆಗೂ ಸಿಕ್ಕಿಬಿದ್ದ ಬ್ಯಾಂಕ್ ಅಧ್ಯಕ್ಷ!