ಹಳಿಗಳ ಮೇಲೆ ಮಲಗಿದ್ದ ವಲಸೆ ಕಾರ್ಮಿಕರ ಮೇಲೆ ಹರಿದ ಗೂಡ್ಸ್​ ರೈಲು: 15 ಮಂದಿ ದುರ್ಮರಣ

ಮುಂಬೈ: ಆಂಧ್ರ ಪ್ರದೇಶದ ವಿಶಾಖಪಟ್ಟಣಂದಲ್ಲಿ ನಡೆದ ವಿಷಾನಿಲ ದುರಂತ ಮಾಸುವ ಮುನ್ನವೇ ದೇಶದಲ್ಲಿ ಮತ್ತೊಂದು ಘನ ಘೋರ ದುರಂತ ನಡೆದಿದೆ. ಮಹಾರಾಷ್ಟ್ರದಲ್ಲಿ ಭೀಕರ ರೈಲು ಅಪಘಾತ ಸಂಭವಿಸಿ 15 ಮಂದಿ ವಲಸೆ ಕಾರ್ಮಿಕರು ಸಾವಿಗೀಡಾಗಿದ್ದಾರೆ. ಇಂದು (ಶುಕ್ರವಾರ) ಬೆಳಗ್ಗೆ ಔರಂಗಬಾದ್​​ ಜಿಲ್ಲೆಯಲ್ಲಿ ಘಟನೆ ನಡೆದಿದ್ದು, ಮಧ್ಯಪ್ರದೇಶಕ್ಕೆ ತೆರಳುತ್ತಿದ್ದ ವಲಸೆ ಕಾರ್ಮಿಕರ ಮೇಲೆ ಕಾರ್ಗೋ ಗೂಡ್ಸ್​ ರೈಲು ಹರಿದು ದುರಂತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: VIDEO| ಭಾರತದಲ್ಲಿ ಪತ್ತೆಯಾಯ್ತು ಎರಡು ತಲೆ: ಇದರ ವಿಶೇಷತೆ … Continue reading ಹಳಿಗಳ ಮೇಲೆ ಮಲಗಿದ್ದ ವಲಸೆ ಕಾರ್ಮಿಕರ ಮೇಲೆ ಹರಿದ ಗೂಡ್ಸ್​ ರೈಲು: 15 ಮಂದಿ ದುರ್ಮರಣ