ಮಂಗಳೂರಿನಲ್ಲಿ ಎಳನೀರು ಕುಡಿದು 15 ಮಂದಿ ಅಸ್ವಸ್ಥ
ಮಂಗಳೂರು: ಹೊರವಲಯದ ಅಡ್ಯಾರ್ನಲ್ಲಿರುವ ಐಸ್ಕ್ರೀಂ ಘಟಕವೊಂದರಲ್ಲಿ ಎಳನೀರು ಸೇವಿಸಿ ಹಲವರು ಅಸ್ವಸ್ಥಗೊಂಡಿದ್ದಾರೆ. ಅಡ್ಯಾರ್ನಲ್ಲಿರುವ ಎಳನೀರು ಮತ್ತು ಐಸ್ ಕ್ರೀಮ್ ಮಾರಾಟ ಸಂಸ್ಥೆಯಿಂದ ಒಂದಷ್ಟು ಮಂದಿ ಎಳನೀರು ಖರೀದಿಸಿದ್ದರು. ಈ ಎಳನೀರು ಕುಡಿದ ಬಳಿಕ ಅಡ್ಯಾರ್ ಕಣ್ಣೂರು ಮತ್ತು ತುಂಬೆ ನಿವಾಸಿಗಳು ವಾಂತಿ ಮತ್ತು ಭೇದಿಯಿಂದ ಬಳಲಿದ್ದಾರೆ. ಎಳನೀರು ಕುಡಿದ ಬಳಿಕ ಅವರಲ್ಲಿ ವಾಂತಿ ಮತ್ತು ಭೇದಿ ಆರಂಭವಾಗಿತ್ತು. ಐಸ್ಕ್ರೀಂ ಘಟಕದಲ್ಲಿ ಪ್ರತಿ ಲೀಟರ್ಗೆ 40 ರೂ. ಬೆಲೆಯಲ್ಲಿ ಎಳನೀರು ಮಾರಾಟ ಮಾಡಲಾಗುತ್ತದೆ. ಹೀಗಾಗಿ ಈ ಪ್ರದೇಶದ ಹಲವಾರು … Continue reading ಮಂಗಳೂರಿನಲ್ಲಿ ಎಳನೀರು ಕುಡಿದು 15 ಮಂದಿ ಅಸ್ವಸ್ಥ
Copy and paste this URL into your WordPress site to embed
Copy and paste this code into your site to embed