ಮೊಬೈಲ್​ ಕಳ್ಳನ ವಿರುದ್ಧ ಹೋರಾಡಿ ಗೆದ್ದ ಕೂಲಿಕಾರನ ಮಗಳಿಗೆ ಸಿಕ್ತು ಬಂಪರ್​ ಬಹುಮಾನ!

ಪಂಜಾಬ್​: ಮೊಬೈಲ್​ ಕಸಿದುಕೊಂಡು ಪರಾರಿಯಾಗುತ್ತಿದ್ದ ಖದೀಮರ ವಿರುದ್ಧ ನಡುರಸ್ತೆಯಲ್ಲೇ ಹೋರಾಡಿ ಕಳ್ಳನೊಬ್ಬನನ್ನು ಪೊಲೀಸರಿಗೆ ಹಿಡಿದುಕೊಟ್ಟಿದ್ದ 15ರ ಬಾಲಕಿಯ ಸಹಾಸಕ್ಕೆ ದೇಶದಾದ್ಯಂತ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅದರ ಬೆನ್ನಲ್ಲೇ ಆಕೆಯ ಧೈರ್ಯಕ್ಕೆ ಶೌರ್ಯ ಪ್ರಶಸ್ತಿ ಲಭಿಸುವ ಸಾಧ್ಯತೆಯೂ ದಟ್ಟವಾಗಿದೆ. ಈ ನಡುವೆ ಆಕೆಗೆ ಬಂಬರ್​ ಬಹುಮಾನವೂ ಸಿಕ್ಕಿದೆ. ಪಂಜಾಬ್‌ನ ಜಲಂಧರ್-ಕಪುರ್ಥಾಲಾ ರಸ್ತೆ ಬಳಿಯ ದೀನ್ ದಯಾಳ್ ಉಪಾಧ್ಯಾಯ ನಗರದಲ್ಲಿ ಆ.30ರಂದು ಕುಸುಮ್ ಕುಮಾರ್ ಎಂಬ ಹದಿನೈದು ವರ್ಷದ ಬಾಲಕಿ ಟ್ಯೂಷನ್ ಮುಗಿಸಿಕೊಂಡು ಮನೆಗೆ ವಾಪಸ್​ ಆಗುತ್ತಿದ್ದಳು. ಈ ವೇಳೆ … Continue reading ಮೊಬೈಲ್​ ಕಳ್ಳನ ವಿರುದ್ಧ ಹೋರಾಡಿ ಗೆದ್ದ ಕೂಲಿಕಾರನ ಮಗಳಿಗೆ ಸಿಕ್ತು ಬಂಪರ್​ ಬಹುಮಾನ!