ಮಾಸದ ಕರಾಳತೆಯ ನೆನಪು; ಮುಂಬೈ ಭಯೋತ್ಪಾದಕ ದಾಳಿಗೆ 15 ವರ್ಷ
ಮುಂಬೈ: ಆರ್ಥಿಕ ರಾಜಧಾನಿ ಎಂದೇ ಖ್ಯಾತಿ ಪಡೆದಿರುವ ಮುಂಬೈ ಮೇಲೆ ನಡೆದ ವಿನಾಶಕಾರಿ ಭಯೋತ್ಪಾದಕ ದಾಳಿ ಭಾರತ ಮಾತ್ರವಲ್ಲದೆ ಇಡೀ ವಿಶ್ವವನ್ನೇ ತಲ್ಲಣಗೊಳಿಸಿತ್ತು. 10 ಮಂದಿ ಭಯೋತ್ಪಾದಕರ ಈ ಸಂಘಟಿತ ದಾಳಿಯಲ್ಲಿ 166 ಮಂದಿ ಮೃತಪಟ್ಟಿದ್ದರು ಮತ್ತು ಹಲವರು ಗಂಭೀರವಾಗಿ ಗಾಯಗೊಂಡಿದ್ದರು. ಲಷ್ಕರ್-ಎ-ತೋಯ್ಬಾ (LET) ಸಂಘಟನೆಯ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ 166 ಮಂದಿ ಮೃತಪಟ್ಟು, 300ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದರು. ಈ ದುರಂತ ಸಂಭವಿಸಿ 15 ವರ್ಷಗಳು ಕಳೆದರೂ ಸಹ ಘಟನೆಯ ಕರಾಳತೆ, ಮೃತಪಟ್ಟವರ ನೆನಪು, … Continue reading ಮಾಸದ ಕರಾಳತೆಯ ನೆನಪು; ಮುಂಬೈ ಭಯೋತ್ಪಾದಕ ದಾಳಿಗೆ 15 ವರ್ಷ
Copy and paste this URL into your WordPress site to embed
Copy and paste this code into your site to embed