ಶ್ರೀ ನಾರಾಯಣ ಗುರು ವಸತಿ ಶಾಲೆ ಪ್ರಾರಂಭ; 18 ಕೋಟಿ ರೂ. ವೆಚ್ಚದಲ್ಲಿ 4 ಜಿಲ್ಲೆಗಳಲ್ಲಿ ನಿರ್ಮಾಣ

ಬೆಂಗಳೂರು: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ತಲಾ ಒಂದರಂತೆ ಪ್ರತಿ ಶಾಲೆಗೆ 18 ಕೋಟಿ ರೂ. ವೆಚ್ಚದಲ್ಲಿ ಶ್ರೀ ನಾರಾಯಣ ಗುರು ವಸತಿ ಶಾಲೆಯನ್ನು ಪ್ರಾರಂಭಿಸಲು ಕ್ರಮ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಜ್ಯ ಬಜೆಟ್​ನಲ್ಲಿ ಘೋಷಣೆ ಮಾಡಿದರು. ಅಲ್ಲದೆ, ಬೈಲಹೊಂಗಲ ತಾಲ್ಲೂಕಿನಲ್ಲಿ ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಯ ಕಾಮಗಾರಿಗಳನ್ನು 217 ಕೋಟಿ ರೂ. ವೆಚ್ಚದಲ್ಲಿ ಪೂರ್ಣಗೊಳಿಸಿ, ಸೈನಿಕ್ ಸ್ಕೂಲ್ ಸೊಸೈಟಿ ಸಹಯೋಗದೊಂದಿಗೆ ಪ್ರಾರಂಭ ಮಾಡಲಾಗಿದೆ. ಸಂಗೊಳ್ಳಿ ರಾಯಣ್ಣ ಅಭಿವೃದ್ಧಿ … Continue reading ಶ್ರೀ ನಾರಾಯಣ ಗುರು ವಸತಿ ಶಾಲೆ ಪ್ರಾರಂಭ; 18 ಕೋಟಿ ರೂ. ವೆಚ್ಚದಲ್ಲಿ 4 ಜಿಲ್ಲೆಗಳಲ್ಲಿ ನಿರ್ಮಾಣ