ರಾಜ್ಯದ 19 ಪೊಲೀಸರಿಗೆ ರಾಷ್ಟ್ರಪತಿಗಳ ಶೌರ್ಯ ಪದಕ
ನವದೆಹಲಿ: ಕರ್ನಾಟಕದ 19 ಮಂದಿ ಸೇರಿದಂತೆ ದೇಶಾದ್ಯಂತ ಒಟ್ಟು 946 ಮಂದಿ ಪೊಲೀಸರು ಈ ಬಾರಿಯ ರಾಷ್ಟ್ರಪತಿ ಪದಕಕ್ಕೆ ಆಯ್ಕೆಯಾಗಿದ್ದಾರೆ. ವೃತ್ತಿಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ಇವರಿಗೆ ನಾಳಿನ (ಜ.26) ಗಣರಾಜ್ಯೋತ್ಸವ ಸಮಾರಂಭದಲ್ಲಿ ಪದಕ ಪ್ರದಾನ ಮಾಡಲಾಗುತ್ತಿದೆ. ಪದಕಕ್ಕೆ ಆಯ್ಕೆಯಾಗಿರುವ ಒಟ್ಟು 946 ಮಂದಿಯಲ್ಲಿ 205 ಪೊಲೀಸರು ರಾಷ್ಟ್ರಪತಿಗಳ ಶೌರ್ಯ ಪದಕಕ್ಕೆ ಭಾಜನರಾಗಿದ್ದಾರೆ. ವಿಶೇಷ ಸೇವಗಾಗಿ 89 ಮಂದಿ ಮತ್ತು ಪ್ರಶಂಸನೀಯ ಸೇವೆಗೆ 650 ಮಂದಿಗೆ ರಾಷ್ಟ್ರಪತಿ ಪದಕದ ಗೌರವ ದೊರಕುತ್ತಿದೆ. ಪುಲ್ವಾಮ ದಾಳಿಯಲ್ಲಿ ಹುತಾತ್ಮರಾದ ಎಎಸ್ಐ … Continue reading ರಾಜ್ಯದ 19 ಪೊಲೀಸರಿಗೆ ರಾಷ್ಟ್ರಪತಿಗಳ ಶೌರ್ಯ ಪದಕ
Copy and paste this URL into your WordPress site to embed
Copy and paste this code into your site to embed