ಮೊಬೈಲ್​ ಫೋನ್​ ರಿಪೇರಿ ಮಾಡಿಸಿಕೊಡಲು ನಿರಾಕರಿಸಿದ ಫೋಷಕರು; ಮನನೊಂದು ಪ್ರಾಣಬಿಟ್ಟ ಮಗಳು

ಹೈದರಾಬಾದ್: ಫೋಷಕರು ಮೊಬೈಲ್​ ಫೋನ್​ ರಿಪೇರಿ ಮಾಡಿಸಿಕೊಡಲು ನಿರಾಕರಿಸಿದರು ಎಂಬ ಕಾರಣಕ್ಕೆ ಮನನೊಂದು ಯುವತಿಯೊಬ್ಬಳು ಪ್ರಾಣ ಕಳೆದುಕೊಂಡಿರುವ ಘಟನೆ ತೆಲಂಗಾಣದ ಮಂಚೇರಿಯಲ್ ಜಿಲ್ಲೆಯ ಜೈಪುರ ತಾಲ್ಲೂಕಿನ ವೆಲಾಲ ಗ್ರಾಮದಲ್ಲಿ ನಡೆದಿದೆ. ಮೃತಳನ್ನು ಸಾಯಿಶುಮಾ (19) ಎಂದು ಗುರುತಿಸಲಾಗಿದ್ದು, ಈಕೆ ಮೊದಲ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದಳು ಎಂದು ತಿಳಿದು ಬಂದಿದೆ. ಈಕೆಯ ಪೋಷಕರು ದಿನಗೂಲಿ ನೌಕರರು ಎಂದು ವರದಿಯಾಗಿದೆ. ಇದನ್ನೂ ಓದಿ: ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಲಾರಿ; 17 ಮಂದಿ ಸಾವು, 40ಕ್ಕೂ ಅಧಿಕ ಮಂದಿ … Continue reading ಮೊಬೈಲ್​ ಫೋನ್​ ರಿಪೇರಿ ಮಾಡಿಸಿಕೊಡಲು ನಿರಾಕರಿಸಿದ ಫೋಷಕರು; ಮನನೊಂದು ಪ್ರಾಣಬಿಟ್ಟ ಮಗಳು