ಮರಾಠರಿಗೆ 2ಎ ಮೀಸಲಾತಿ: ಸಿಎಂ ಭರವಸೆ, ಮರಾಠ ಅಭಿವೃದ್ಧಿ ನಿಗಮ ಉದ್ಘಾಟನೆ
ಬೆಂಗಳೂರು: ರಾಜ್ಯದಲ್ಲಿ ಮರಾಠ ಸಮುದಾಯಕ್ಕೆ 2ಎ ಮೀಸಲಾತಿ ಕೊಡುವ ವಿಚಾರವಾಗಿ ಆಯೋಗದಿಂದ ವರದಿ ತರಿಸಿಕೊಂಡು ಸಂವಿಧಾನಾತ್ಮಕ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ಅರಮನೆ ಮೈದಾನದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ಧಿ ನಿಗಮ ಉದ್ಘಾಟನೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ರಾಜ್ಯ ಮತ್ತು ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಟೊಂಕ ಕಟ್ಟಿ ನಿಂತಿರುವ ಸಮುದಾಯಕ್ಕೆ ನ್ಯಾಯ ಒದಗಿಸುವುದು ನಮ್ಮ ಸರ್ಕಾರದ ಕರ್ತವ್ಯವಾಗಿದೆ. ಮರಾಠ ಸಮುದಾಯಕ್ಕೆ ಹಿಂದುಳಿದ ವರ್ಗದ 3ಬಿ ಮೀಸಲಾತಿಯಿಂದ 2ಎ … Continue reading ಮರಾಠರಿಗೆ 2ಎ ಮೀಸಲಾತಿ: ಸಿಎಂ ಭರವಸೆ, ಮರಾಠ ಅಭಿವೃದ್ಧಿ ನಿಗಮ ಉದ್ಘಾಟನೆ
Copy and paste this URL into your WordPress site to embed
Copy and paste this code into your site to embed