ದರೋಡೆಕೋರರು ಎಂದು ಸ್ನೇಹಿತರಿಬ್ಬರ ಕೊಲೆ: ನಾಲ್ವರು ಅರೆಸ್ಟ್​

ನವದೆಹಲಿ: ದರೋಡೆಕೋರರು ಎಂದು ತಪ್ಪಾಗಿ ಭಾವಿಸಿ ತನ್ನ ಇಬ್ಬರು ಸ್ನೇಹಿತರನ್ನು ಕೊಂದ ಘಟನೆ ದೆಹಲಿಯಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ದೆಹಲಿಯಲ್ಲಿ ಬಂಧಿಸಿದ್ದಾರೆ. ಇದನ್ನೂ ಓದಿ: ತನ್ನನ್ನು ಹುಚ್ಚ ಎಂದಿದ್ದಕ್ಕೆ ಮಹಿಳೆಗೆ ನಡುರಸ್ತೆಯಲ್ಲಿ ಚಾಕುವಿನಿಂದ ಇರಿದ ವ್ಯಕ್ತಿ! ದೆಹಲಿಯ ರಣಹೊಲ್ಲಾ ಪ್ರದೇಶದಲ್ಲಿ ಕಳೆದ ಶುಕ್ರವಾರ ರಾಜೇಶ್ ಯಾದವ್ ಮತ್ತು ಮುಖೇಶ್ ಸಿಂಗ್ ಎಂಬುವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ನಾಲ್ವರು ಸ್ನೇಹಿತರನ್ನು ಮಾರ್ಚ್ 15 ರಂದು ಇಬ್ಬರು ವ್ಯಕ್ತಿಗಳು ತಮ್ಮ ಸ್ನೇಹಿತರನ್ನು … Continue reading ದರೋಡೆಕೋರರು ಎಂದು ಸ್ನೇಹಿತರಿಬ್ಬರ ಕೊಲೆ: ನಾಲ್ವರು ಅರೆಸ್ಟ್​