ಫುಟ್​ಬಾಲ್​ ಪಂದ್ಯದ ವೇಳೆ ಮೈದಾನಕ್ಕೆ ಬಡಿದ ಸಿಡಿಲು; ಇಬ್ಬರು ಸಾವು, ಮೂವರು ಚಿಂತಾಜನಕ

ರಾಂಚಿ: ಸ್ಥಳೀಯ ಫುಟ್​ಬಾಲ್​ ಪಂದ್ಯದ ವೇಳೆ ಮೈದಾನಕ್ಕೆ ಸಿಡಿಲು ಬಡಿದ ಪರಿಣಾಮ ಇಬ್ಬರು ಪ್ರೇಕ್ಷಕರು ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಾರ್ಖಂಡ್​ನ ದುಮ್ಕಾ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ಶಿವಲಾಲ್ ಸೊರೇನ್​ (32), ಸಂತಲಾಲ್​ ಹೆಂಬ್​ರಾಮ್​ (20) ಮೃತ ದುರ್ದೈವಿಗಳೆಂದು ತಿಳಿದು ಬಂದಿದೆ. ಗಾಯಗೊಂಡಿರುವವರ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಮಣಿಪುರ ಹಿಂಸಾಚಾರ; ಇಬ್ಬರು ವಿದ್ಯಾರ್ಥಿಗಳ ಹತ್ಯೆ, ಇನ್ನೂ ಪತ್ತೆಯಾಗದ … Continue reading ಫುಟ್​ಬಾಲ್​ ಪಂದ್ಯದ ವೇಳೆ ಮೈದಾನಕ್ಕೆ ಬಡಿದ ಸಿಡಿಲು; ಇಬ್ಬರು ಸಾವು, ಮೂವರು ಚಿಂತಾಜನಕ