27 ರಿಂದ ಘಟಪ್ರಭೆಗೆ 2 ಟಿಎಂಸಿ ನೀರು

2 TMC water to Ghataprabha from 27th

ಕಲಾದಗಿ: ಘಟಪ್ರಭಾ ನದಿಗೆ ಹಿಡಕಲ್ ಡ್ಯಾಂನಿಂದ ನೀರು ಹರಿಸಬೇಕು ಎಂಬ ಬೇಡಿಕೆ ಮೇರೆಗೆ ಏ.27 ರಿಂದ 2 ಟಿಎಂಸಿ ನೀರು ಬಿಡಲಾಗುವುದು ಎಂದು ಶಾಸಕ ಜೆ.ಟಿ.ಪಾಟೀಲ ತಿಳಿಸಿದ್ದಾರೆ.

ಈ ಬಗ್ಗೆ ಪತ್ರಿಕೆ ಯೊಂದಿಗೆ ಮಾತನಾಡಿದ ಅವರು, ಬೆಳಗಾವಿಯಲ್ಲಿ ಪ್ರಾದೇಶಿಕ ಆಯುಕ್ತರ ಉಪಸ್ಥಿತಿಯಲ್ಲಿ ಸೋಮವಾರ ಆಯೋಜಿಸಿದ್ದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಇದರಿಂದ ನಮ್ಮ ಕಲಾದಗಿ-ಕಾತರಕಿ ಬ್ಯಾರೇಜ್‌ಗೆ ಸಾಕಷ್ಟು ನೀರು ಬರಲಿದೆ ಎಂದರು.

Share This Article

Oil Food: ಎಣ್ಣೆ ಪದಾರ್ಥ ಆಹಾರ ತಿಂದ ನಂತರ ಈ ಕೆಲಸಗಳನ್ನು ಮಾಡಿ ಆರೋಗ್ಯಕ್ಕೆ ಒಳ್ಳೆಯದು

Oil Food: ನಮ್ಮಲ್ಲಿ ಹಲವರಿಗೆ ಯಾವಾಗಲೂ ಎಣ್ಣೆಯುಕ್ತ ಆಹಾರವನ್ನು ಸೇವಿಸಬೇಕು ಎಂದು ಅನಿಸುತ್ತದೆ. ಅಂದರೆ ನಾವು…

ಬೇಸಿಗೆಯಲ್ಲಿ ಬೇವಿನ ನೀರಿನಿಂದ ಸ್ನಾನ ಮಾಡಿದರೆ ಏನೆಲ್ಲಾ ಲಾಭಗಳಿವೆ ಗೊತ್ತಾ? Neem

Neem: ಬೇವು ಎಂದರೆ ಮೂಗು ಮುರಿಯುವ ಜನರೇ ಹೆಚ್ಚು. ಆದರೆ ಈ ಬೇವಿನಲ್ಲಿ ಎಷ್ಟೆಲ್ಲಾ ಪ್ರಯೋಜನಗಳಿವೆ…