ಆಟವಾಡುತ್ತಲೇ ಲಿಫ್ಟ್​ ಗುಂಡಿಗೆ ಬಿದ್ದು ಪ್ರಾಣಬಿಟ್ಟ 2 ವರ್ಷದ ಮಗು!

ಬೆಂಗಳೂರು: ಏನೂ ಅರಿಯದ ಎರಡು ವರ್ಷದ ಮಗು ಆಟವಾಡುತ್ತಲೇ ದುರ್ಮರಣಕ್ಕೀಡಾದ ಘಟನೆ ಕೆಂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಕೋಡಿಪಾಳ್ಯದಲ್ಲಿ ಶುಕ್ರವಾರ ಬೆಳಗ್ಗೆ ಸಂಭವಿಸಿದೆ. ನಿರ್ಮಾಣ ಹಂತದಲ್ಲಿರುವ ಕಟ್ಟಡದ ಲಿಫ್ಟ್ ಗುಂಡಿಗೆ ಬಿದ್ದ ವಿನೋದ್​ ಕುಮಾರ್ (2) ಮೃತ ದುರ್ದೈವಿ. ಉಮೇಶ್​ ಎಂಬುವವರು ನಾಲ್ಕು ಅಂತಸ್ತಿನ ಕಟ್ಟಡ ನಿರ್ಮಾಣ ಮಾಡಿಸುತ್ತಿದ್ದರು. ಕೊಪ್ಪಳ ಮೂಲದ ಅಂಬರೀಷ್​ ದಂಪತಿ ಕೂಲಿ ಕೆಲಸಕ್ಕಾಗಿ ಬೆಂಗಳೂರಿಗೆ ಬಂದಿದ್ದರು. ಕೆಂಗೇರಿ ಸಮೀಪದ ಕೋಡಿಪಾಳ್ಯದಲ್ಲಿ ಶೆಡ್​ನಲ್ಲಿ ನೆಲೆಸಿದ್ದರು. ಅಂಬರೀಷ್​ ದಂಪತಿಗೆ ಒಬ್ಬನೇ ಪುತ್ರ ವಿನೋದ್​. ಬಿಜಿಎಸ್​ ಆಸ್ಪತ್ರೆಯಲ್ಲಿ … Continue reading ಆಟವಾಡುತ್ತಲೇ ಲಿಫ್ಟ್​ ಗುಂಡಿಗೆ ಬಿದ್ದು ಪ್ರಾಣಬಿಟ್ಟ 2 ವರ್ಷದ ಮಗು!