ಮ್ಯಾರಥಾನ್ ಓಡಿ ಹೃದಯಾಘಾತದಿಂದ ಪ್ರಾಣ ಬಿಟ್ಟ 20ರ ಯುವಕ!

ಮಧುರೈ: ಮಧುರೈನಲ್ಲಿ ನಡೆದ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ತಮಿಳುನಾಡಿನ 20 ವರ್ಷದ ವಿದ್ಯಾರ್ಥಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾನೆ. ವರದಿಯ ಪ್ರಕಾರ, ಆತ ಓಟದ ಕೆಲವು ಗಂಟೆಗಳ ನಂತರ ಅಪಸ್ಮಾರದಿಂದ ಬಳಲುತ್ತಿದ್ದರು. ಆತನ ಸಾವಿಗೆ ನಿಖರ ಕಾರಣವನ್ನು ಪತ್ತೆ ಹಚ್ಚಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ. ಮೃತ ಯುವಕ, ಮಧುರೈನ ಖಾಸಗಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ಪದವಿ ಓದುತ್ತಿರುವ ಅಂತಿಮ ವರ್ಷದ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಬಸ್‌ನಲ್ಲಿಯೇ ಹೃದಯಾಘಾತದಿಂದ ಕುಸಿದ ಬಿದ್ದ ಪ್ರಯಾಣಿಕ; ಚಾಲಕ, ನಿರ್ವಾಹಕಿ ಮಾಡಿದ್ದೇನು? ಮೃತರನ್ನು ಕಲ್ಲಕುರಿಚಿಯ ದಿನೇಶ್ … Continue reading ಮ್ಯಾರಥಾನ್ ಓಡಿ ಹೃದಯಾಘಾತದಿಂದ ಪ್ರಾಣ ಬಿಟ್ಟ 20ರ ಯುವಕ!