ಘಾಟಿ ರಸ್ತೆಗಳ ದುರಸ್ತಿಗೆ 200 ಕೋಟಿ ರೂ.; ಸಚಿವರ ನೇತೃತ್ವದಲ್ಲಿ ಸಭೆ, ಕಟ್ಟುನಿಟ್ಟಿನ ಕ್ರಮಕ್ಕೆ ನಿರ್ಧಾರ

ಬೆಂಗಳೂರು: ಶಿರಾಡಿ, ಚಾರ್ಮಡಿ ಮತ್ತು ಆಗುಂಬೆ ಘಾಟಿ ರಸ್ತೆಗಳ ದುರಸ್ತಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದ್ದು, ಅದಕ್ಕಾಗಿ ಸರ್ಕಾರ 200 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ಹೇಳಿದರು. ಸಚಿವ ಕೆ.ಗೋಪಾಲಯ್ಯ, ಹಾಸನ ಜಿಲ್ಲಾಧಿಕಾರಿ ಗಿರೀಶ್ ಮತ್ತು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ಜತೆೆ ಸಭೆ ನಡೆಸಿದ ಸಚಿವರು, ಎಲ್ಲ ಘಾಟಿಗಳಲ್ಲಿನ ರಸ್ತೆಗಳ ಸ್ಥಿತಿ-ಗತಿ ಬಗ್ಗೆ ಹಾಗೂ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಕುರಿತು ಮಹತ್ವದ ಚರ್ಚೆ ನಡೆಸಿದ್ದು, ವಾರದೊಳಗೆ ತುರ್ತು ಕಾಮಗಾರಿ ಪೂರ್ಣಗೊಳ್ಳುವ ವಿಶ್ವಾಸ … Continue reading ಘಾಟಿ ರಸ್ತೆಗಳ ದುರಸ್ತಿಗೆ 200 ಕೋಟಿ ರೂ.; ಸಚಿವರ ನೇತೃತ್ವದಲ್ಲಿ ಸಭೆ, ಕಟ್ಟುನಿಟ್ಟಿನ ಕ್ರಮಕ್ಕೆ ನಿರ್ಧಾರ