2004ರಲ್ಲಿ ದುಡ್ಡಿಲ್ಲದೆ ಖಾಲಿ ಡಬ್ಬದಂತಿದ್ದ ಕುಮಾರಸ್ವಾಮಿ ಇವತ್ತು ತುಂಬಿದ ಕೊಡ! ಅಂದಿನ ಹಣದ ರಹಸ್ಯ ಕೆದಕಿದ ಜಮೀರ್
ಬೆಂಗಳೂರು: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಮತ್ತು ಶಾಸಕ ಜಮೀರ್ ಅಹ್ಮದ್ ಖಾನ್ ನಡುವೆ ಟ್ವೀಟ್ ವಾರ್ ಮುಂದುವರಿದ್ದು, 2004ರ ವಿಧಾನಸಭೆ ಚುನಾವಣೆಯಲ್ಲಿ ರಾಮನಗರ ಕ್ಷೇತ್ರದ ಜೆಡಿ(ಎಸ್) ಅಭ್ಯರ್ಥಿ ಯಾರಿಂದ ಎಷ್ಟು ಪಡ್ಕೊಂಡಿದ್ದರು ಎನ್ನುವುದನ್ನು ಒಳ್ಳೆಯ ಮೂಡಿನಲ್ಲಿದ್ದಾಗ ನೆನಪು ಮಾಡಿಕೊಳ್ಳಿ ಬ್ರದರ್ ಎಂದು ಎಚ್ಡಿಕೆಗೆ ಜಮೀರ್ ಮಾತಿನಲ್ಲೇ ಚಿವುಟಿದ್ದಾರೆ. 2005ರ ಚಾಮರಾಜಪೇಟೆ ಉಪಚುನಾವಣೆಯ ಆ ‘ಮುಸ್ಲಿಂ ಅಭ್ಯರ್ಥಿ’ಗಾಗಿ ಮಾಜಿ ಪ್ರಧಾನಿ ದೇವೇಗೌಡರು ಗಲ್ಲಿಗಲ್ಲಿಗಳಲ್ಲಿ ಸುತ್ತಿದ್ದರು. ಮತದಾನಕ್ಕೆ ಇನ್ನು 2 ದಿನಗಳು ಬಾಕಿ ಉಳಿದಿವೆ ಎನ್ನುವಾಗ ನಮ್ಮ ‘ಮುಸ್ಲಿಂ ಅಭ್ಯರ್ಥಿ’ … Continue reading 2004ರಲ್ಲಿ ದುಡ್ಡಿಲ್ಲದೆ ಖಾಲಿ ಡಬ್ಬದಂತಿದ್ದ ಕುಮಾರಸ್ವಾಮಿ ಇವತ್ತು ತುಂಬಿದ ಕೊಡ! ಅಂದಿನ ಹಣದ ರಹಸ್ಯ ಕೆದಕಿದ ಜಮೀರ್
Copy and paste this URL into your WordPress site to embed
Copy and paste this code into your site to embed